Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Published : Oct 12, 2022, 10:05 PM IST

ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. 

ಹುಬ್ಬಳ್ಳಿ (ಅ.12): ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. ಹೌದು!  ಮಂಡ್ಯ ಮೂಲದ ಯುವಕನಿಗೆ ಮಂಕು ಬೂದಿ ಎರಚಿ, ಮತ್ತುಬರೋ ಪಾನಿಯ ನೀಡಿ ಮತಾಂತರದ ಬಲೆಗೆ ಕಿರತಾಕರು ಕೆಡವಿದ್ದು, ಬಲವಂತದ ಮತಾಂತರ ಬಗ್ಗೆ ಎಳೆಎಳೆಯಾಗಿ ಮಂಡ್ಯದ ಶ್ರೀಧರ್ ಬಿಚ್ಚಿಟ್ಟಿದ್ದಾರೆ. ಕಿರಾತರಕರ ಕಬ್ಜೆಯಲ್ಲಿದ್ದಾಗ ಸ್ವಯಂ ಪ್ರೇರಿತ ಮತಾಂತರ ಎಂದಿದ್ದ ಶ್ರೀಧರ್, ಬಂಧನದಿಂದ ಬಿಡುಗಡೆಯಾಗುತ್ತಿದ್ದಂತೆ ತನಗಾದ ಕಿರುಕುಳದ ಬಗ್ಗೆ ದೂರು ನೀಡಿದ್ದು, ಇದೀಗ ಸುವರ್ಣ ನ್ಯೂಸ್ ಮುಂದೆ ತನಗಾದ ಕಿರುಕುಳವನ್ನ ಶ್ರೀಧರ್ ಹೇಳಿಕೊಂಡಿದ್ದಾರೆ. ಇನ್ನು ಮತಾಂತರ ಗ್ಯಾಂಗ್ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಗೆ ಶ್ರೀಧರ್ ದೂರು ನೀಡಿದ್ದು, ದೂರು ನೀಡಿದ ನಂತರ ಒಬ್ಬೊಬ್ಬರನ್ನೇ ಹುಡುಕಿ ಪೊಲೀಸರು ಎಡೆಮುರಿಕಟ್ಟುತ್ತಿದ್ದಾರೆ. ಈ ಪ್ರಕರಣದ ಸಂಪೂರ್ಣ ಚಿತ್ರಣವನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more