ಸುವರ್ಣ ನ್ಯೂಸ್‌ನ ಜಯಪ್ರಕಾಶ್ ಶೆಟ್ಟಿಯವರಿಗೆ ಪುನೀತ್ ಪ್ರಶಸ್ತಿಯ ಗರಿ

ಸುವರ್ಣ ನ್ಯೂಸ್‌ನ ಜಯಪ್ರಕಾಶ್ ಶೆಟ್ಟಿಯವರಿಗೆ ಪುನೀತ್ ಪ್ರಶಸ್ತಿಯ ಗರಿ

Published : Mar 28, 2022, 12:52 PM ISTUpdated : Mar 28, 2022, 12:58 PM IST

ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಬಿಬಿಎಂಪಿ ನೌಕರರ ಕನ್ನಡ ಸಂಘ, ಪುನೀತ್ ಅವರ ಪುತ್ಥಳಿ ಅನಾವರಣಗೊಳಿಸಿದೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. 

ಬೆಂಗಳೂರು (ಮಾ. 28): ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಸ್ಮರಣಾರ್ಥ ಬಿಬಿಎಂಪಿ (BBMP) ನೌಕರರ ಕನ್ನಡ ಸಂಘ, ಪುನೀತ್ ಅವರ ಪುತ್ಥಳಿ ಅನಾವರಣಗೊಳಿಸಿದೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. ಏಷ್ಯಾನೆಟ್ ಸುವರ್ಣ ನ್ಯೂಸ್‌ ಪ್ರಚಲಿತ ವಿದ್ಯಮಾನ ಸಂಪಾದಕ ಜಯಪ್ರಕಾಶ್‌ ಶೆಟ್ಟಿ ಉಪ್ಪಳ (Jai Prakash Shetty) ಅವರಿಗೆ ಪುನೀತ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ, ಮಾಜಿ ಸಚಿವೆ ಸಾಹಿತಿ ಬಿ.ಟಿ ಲಲಿತಾ ನಾಯಕ್‌, ಹಿರಿಯ ನಿರ್ದೇಶಕ ಎಸ್‌.ಕೆ.ಭಗವಾನ್‌, ನಟ ಹೊನ್ನವಳ್ಳಿ ಕೃಷ್ಣ,  ನೇತ್ರತಜ್ಞ ರಂಗಸ್ವಾಮಿ, ಸಿಸಿಬಿ ಅಧಿಕಾರಿ ಎಸ್‌.ಎಚ್‌.ಪರಮೇಶ್ವರ್‌, ಹಿರಿಯ ಪತ್ರಕರ್ತ ಆರ್‌.ಪಿ.ಜಗದೀಶ್‌, ಶಾಸ್ತ್ರೀಯ ಸಂಗೀತದಲ್ಲಿ ಸಾಧನೆ ಮಾಡಿರುವ ರಮ್ಯ ವಶಿಷ್ಠ, ಟಿವಿ9 ವಾಹಿನಿಯ ರಂಗನಾಥ ಭಾರಧ್ವಾಜ, ಸಾಹಿತಿ ಮರಳಸಿದ್ದಪ್ಪ ಅವರಿಗೆ ಡಾ.ಪುನೀತ್‌ ರಾಜಕುಮಾರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more