ಸುವರ್ಣ ನ್ಯೂಸ್‌ನ ಜಯಪ್ರಕಾಶ್ ಶೆಟ್ಟಿಯವರಿಗೆ ಪುನೀತ್ ಪ್ರಶಸ್ತಿಯ ಗರಿ

ಸುವರ್ಣ ನ್ಯೂಸ್‌ನ ಜಯಪ್ರಕಾಶ್ ಶೆಟ್ಟಿಯವರಿಗೆ ಪುನೀತ್ ಪ್ರಶಸ್ತಿಯ ಗರಿ

Published : Mar 28, 2022, 12:52 PM ISTUpdated : Mar 28, 2022, 12:58 PM IST

ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಬಿಬಿಎಂಪಿ ನೌಕರರ ಕನ್ನಡ ಸಂಘ, ಪುನೀತ್ ಅವರ ಪುತ್ಥಳಿ ಅನಾವರಣಗೊಳಿಸಿದೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. 

ಬೆಂಗಳೂರು (ಮಾ. 28): ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಸ್ಮರಣಾರ್ಥ ಬಿಬಿಎಂಪಿ (BBMP) ನೌಕರರ ಕನ್ನಡ ಸಂಘ, ಪುನೀತ್ ಅವರ ಪುತ್ಥಳಿ ಅನಾವರಣಗೊಳಿಸಿದೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. ಏಷ್ಯಾನೆಟ್ ಸುವರ್ಣ ನ್ಯೂಸ್‌ ಪ್ರಚಲಿತ ವಿದ್ಯಮಾನ ಸಂಪಾದಕ ಜಯಪ್ರಕಾಶ್‌ ಶೆಟ್ಟಿ ಉಪ್ಪಳ (Jai Prakash Shetty) ಅವರಿಗೆ ಪುನೀತ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ, ಮಾಜಿ ಸಚಿವೆ ಸಾಹಿತಿ ಬಿ.ಟಿ ಲಲಿತಾ ನಾಯಕ್‌, ಹಿರಿಯ ನಿರ್ದೇಶಕ ಎಸ್‌.ಕೆ.ಭಗವಾನ್‌, ನಟ ಹೊನ್ನವಳ್ಳಿ ಕೃಷ್ಣ,  ನೇತ್ರತಜ್ಞ ರಂಗಸ್ವಾಮಿ, ಸಿಸಿಬಿ ಅಧಿಕಾರಿ ಎಸ್‌.ಎಚ್‌.ಪರಮೇಶ್ವರ್‌, ಹಿರಿಯ ಪತ್ರಕರ್ತ ಆರ್‌.ಪಿ.ಜಗದೀಶ್‌, ಶಾಸ್ತ್ರೀಯ ಸಂಗೀತದಲ್ಲಿ ಸಾಧನೆ ಮಾಡಿರುವ ರಮ್ಯ ವಶಿಷ್ಠ, ಟಿವಿ9 ವಾಹಿನಿಯ ರಂಗನಾಥ ಭಾರಧ್ವಾಜ, ಸಾಹಿತಿ ಮರಳಸಿದ್ದಪ್ಪ ಅವರಿಗೆ ಡಾ.ಪುನೀತ್‌ ರಾಜಕುಮಾರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more