ಬೆಳಗೆರೆ ಹೊರಗಡೆ ಹುಲಿಯಂತಿದ್ರೂ, ಹೃದಯದಲ್ಲಿ ಮಗುವಾಗಿದ್ದ, ಅದ್ಭುತ ವ್ಯಕ್ತಿತ್ವ ಅವರದ್ದು;ಶ್ಯಾಂ ಸುಂದರ್

ಬೆಳಗೆರೆ ಹೊರಗಡೆ ಹುಲಿಯಂತಿದ್ರೂ, ಹೃದಯದಲ್ಲಿ ಮಗುವಾಗಿದ್ದ, ಅದ್ಭುತ ವ್ಯಕ್ತಿತ್ವ ಅವರದ್ದು;ಶ್ಯಾಂ ಸುಂದರ್

Suvarna News   | Asianet News
Published : Nov 13, 2020, 10:33 AM IST

ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

ಬೆಂಗಳೂರು (ನ. 13): ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

'1992 ರಲ್ಲಿ ನಾನು, ರವಿ ಒಟ್ಟಿಗೆ ಕನ್ನಡ ಪ್ರಭದಲ್ಲಿ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದೆವು. ಆ ನಂತರ ಹಾಯ್ ಬೆಂಗಳೂರು ಶುರು ಮಾಡಿದ. 'ಪ್ರಾರ್ಥನಾ' ಶಾಲೆ ಆರಂಭಿಸಿದ. ಬರಹ, ಸಿನಿಮಾ, ಕಲಾವಿದ... ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ. ಯಾವತ್ತೂ ತನ್ನನ್ನು ತಾನು ಬಿಟ್ಟುಕೊಡುತ್ತಿರಲಿಲ್ಲ. ಭಯಂಕಾರ ಛಲಗಾರನಾಗಿದ್ದ. ಯಾವ ಕೆಲಸವೂ ತನ್ನಿಂದ ಆಗಲ್ಲ ಎಂದು ಬಿಡುತ್ತಿರಲಿಲ್ಲ. ಅವನ ಜೀವನ ಒಂದು ಸಿನಿಮಾವಾಗಬೇಕು' ಎಂದು ಸುವರ್ಣ ನ್ಯೂಸ್ ಡಿಜಿಟಲ್ ಹೆಡ್ ಎಸ್‌.ಕೆ ಶ್ಯಾಮಸುಂದರ್ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?