ಬೆಳಗೆರೆ ಹೊರಗಡೆ ಹುಲಿಯಂತಿದ್ರೂ, ಹೃದಯದಲ್ಲಿ ಮಗುವಾಗಿದ್ದ, ಅದ್ಭುತ ವ್ಯಕ್ತಿತ್ವ ಅವರದ್ದು;ಶ್ಯಾಂ ಸುಂದರ್

ಬೆಳಗೆರೆ ಹೊರಗಡೆ ಹುಲಿಯಂತಿದ್ರೂ, ಹೃದಯದಲ್ಲಿ ಮಗುವಾಗಿದ್ದ, ಅದ್ಭುತ ವ್ಯಕ್ತಿತ್ವ ಅವರದ್ದು;ಶ್ಯಾಂ ಸುಂದರ್

Suvarna News   | Asianet News
Published : Nov 13, 2020, 10:33 AM IST

ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

ಬೆಂಗಳೂರು (ನ. 13): ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

'1992 ರಲ್ಲಿ ನಾನು, ರವಿ ಒಟ್ಟಿಗೆ ಕನ್ನಡ ಪ್ರಭದಲ್ಲಿ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದೆವು. ಆ ನಂತರ ಹಾಯ್ ಬೆಂಗಳೂರು ಶುರು ಮಾಡಿದ. 'ಪ್ರಾರ್ಥನಾ' ಶಾಲೆ ಆರಂಭಿಸಿದ. ಬರಹ, ಸಿನಿಮಾ, ಕಲಾವಿದ... ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ. ಯಾವತ್ತೂ ತನ್ನನ್ನು ತಾನು ಬಿಟ್ಟುಕೊಡುತ್ತಿರಲಿಲ್ಲ. ಭಯಂಕಾರ ಛಲಗಾರನಾಗಿದ್ದ. ಯಾವ ಕೆಲಸವೂ ತನ್ನಿಂದ ಆಗಲ್ಲ ಎಂದು ಬಿಡುತ್ತಿರಲಿಲ್ಲ. ಅವನ ಜೀವನ ಒಂದು ಸಿನಿಮಾವಾಗಬೇಕು' ಎಂದು ಸುವರ್ಣ ನ್ಯೂಸ್ ಡಿಜಿಟಲ್ ಹೆಡ್ ಎಸ್‌.ಕೆ ಶ್ಯಾಮಸುಂದರ್ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!