ಬೆಳಗೆರೆ ಹೊರಗಡೆ ಹುಲಿಯಂತಿದ್ರೂ, ಹೃದಯದಲ್ಲಿ ಮಗುವಾಗಿದ್ದ, ಅದ್ಭುತ ವ್ಯಕ್ತಿತ್ವ ಅವರದ್ದು;ಶ್ಯಾಂ ಸುಂದರ್

ಬೆಳಗೆರೆ ಹೊರಗಡೆ ಹುಲಿಯಂತಿದ್ರೂ, ಹೃದಯದಲ್ಲಿ ಮಗುವಾಗಿದ್ದ, ಅದ್ಭುತ ವ್ಯಕ್ತಿತ್ವ ಅವರದ್ದು;ಶ್ಯಾಂ ಸುಂದರ್

Published : Nov 13, 2020, 10:33 AM IST

ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

ಬೆಂಗಳೂರು (ನ. 13): ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

'1992 ರಲ್ಲಿ ನಾನು, ರವಿ ಒಟ್ಟಿಗೆ ಕನ್ನಡ ಪ್ರಭದಲ್ಲಿ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದೆವು. ಆ ನಂತರ ಹಾಯ್ ಬೆಂಗಳೂರು ಶುರು ಮಾಡಿದ. 'ಪ್ರಾರ್ಥನಾ' ಶಾಲೆ ಆರಂಭಿಸಿದ. ಬರಹ, ಸಿನಿಮಾ, ಕಲಾವಿದ... ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ. ಯಾವತ್ತೂ ತನ್ನನ್ನು ತಾನು ಬಿಟ್ಟುಕೊಡುತ್ತಿರಲಿಲ್ಲ. ಭಯಂಕಾರ ಛಲಗಾರನಾಗಿದ್ದ. ಯಾವ ಕೆಲಸವೂ ತನ್ನಿಂದ ಆಗಲ್ಲ ಎಂದು ಬಿಡುತ್ತಿರಲಿಲ್ಲ. ಅವನ ಜೀವನ ಒಂದು ಸಿನಿಮಾವಾಗಬೇಕು' ಎಂದು ಸುವರ್ಣ ನ್ಯೂಸ್ ಡಿಜಿಟಲ್ ಹೆಡ್ ಎಸ್‌.ಕೆ ಶ್ಯಾಮಸುಂದರ್ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!