Aug 26, 2020, 6:06 PM IST
ಬೆಂಗಳೂರು, (ಆ.26): ಆಂಬ್ಯುಲೆನ್ಸ್ ಮಾಫಿಯಾ ಬಗ್ಗೆ ನಿಮ್ಮ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಈ ವರದಿಯ ಬೆನ್ನಲ್ಲೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.
ಅರ್ಚಕರ ಪುತ್ರಿಯರು ಮತಾಂತರ, ಕೋಟಿಗೆ ಮೆಡಿಕಲ್ ಸೀಟ್ ಮಾರಾಟ: ಆ. 26ರ ಟಾಪ್ 10 ಸುದ್ದಿಗಳು!
ಆಂಬ್ಯುಲೆನ್ಸ್ನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವುಂತೆ ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್..