ಸುವರ್ಣ ಇಂಪ್ಯಾಕ್ಟ್: ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರಕ್ಕೆ 2 ಎಕರೆ ಜಾಗ ಮೀಸಲು

Jul 1, 2020, 3:01 PM IST

ಬೆಂಗಳೂರು (ಜು. 01): ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಕೊನೆಗೂ ವ್ಯವಸ್ಥೆಯಾಗಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಬೇಕಾಬಿಟ್ಟಿ ಮಾಡಲಾಗುತ್ತಿದೆ. ಸರಿಯಾದ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಗಳೂರು ಹೊರ ವಲಯದಲ್ಲಿ ಅಂತ್ಯಸಂಸ್ಕಾರಕ್ಕೆ ಎರಡು ಎಕರೆ ಭೂಮಿಯನ್ನು ಮೀಸಲಿಟ್ಟಿದೆ. ಇದು ಸುವರ್ಣ ನ್ಯೂಸ್ ವರದಿಯ ಇಂಪ್ಯಾಕ್ಟ್..!

ಪ್ಲಾಸ್ಟಿಕ್ ಕವರಿ‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ