ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ: ಸುಧಾಕರ್ ಸ್ಪಷ್ಟನೆ

ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ: ಸುಧಾಕರ್ ಸ್ಪಷ್ಟನೆ

Suvarna News   | Asianet News
Published : Oct 28, 2020, 01:50 PM ISTUpdated : Oct 28, 2020, 03:42 PM IST

ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ  ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 
 

ಬೆಂಗಳೂರು (ಅ. 28): 'ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ'  ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಬಿಬಿಎಂಪಿ ಆದೇಶ ನೀಡಿತ್ತು. ನಿಜವಾಗಿಯೂ ಅವಶ್ಯಕತೆ ಇದೆಯಾ? ಎಂದು ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ವರದಿಯ ಇಂಪ್ಯಾಕ್ಟ್ ಆಗಿದೆ. 'ಮಾಸ್ಕ್ ನಿಯಮದ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ. ಈ ಬಗ್ಗೆ ನಾನು ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡುತ್ತೇನೆ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!