ಸುವರ್ಣನ್ಯೂಸ್ ಸುದ್ದಿಗೆ ಬೆದರಿದ ಬೆಂಗಳೂರಿನ ಬಾಂಗ್ಲಾ..!

ಸುವರ್ಣನ್ಯೂಸ್ ಸುದ್ದಿಗೆ ಬೆದರಿದ ಬೆಂಗಳೂರಿನ ಬಾಂಗ್ಲಾ..!

Published : Jan 18, 2020, 08:38 PM IST

ಸುವರ್ಣ ನ್ಯೂಸ್ ವರದಿಗೆ ಬೆಂಗಳೂರಿನ ಬಾಂಗ್ಲಾದೇಶ ಬೆಚ್ಚಿಬಿದ್ದಿದೆ.. ಅಕ್ರಮ ವಲಸಿಗರ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆ  ನಡೆಸಿತ್ತು. ನಮ್ಮ ವರದಿ ಬಳಿಕ ಎಚ್ಚೆತ್ತ ಪೊಲೀಸರು, ಬಾಂಗ್ಲನ್ನರು ವಾಸವಿದ್ದ ಶೆಡ್ ಗಳನ್ನ ನೆಲಸಮ ಮಾಡಲು ಮುಂದಾಗಿದ್ದಾರೆ.. ಅಕ್ರಮ ಬಾಂಗ್ಲನ್ನರು ಪರಾರಿಯಾಗಿದ್ದು, ಸುವರ್ಣ ನ್ಯೂಸ್ ವರದಿ ಫಲಶೃತಿಯ ಸಂಪೂರ್ಣ ವಿವರ ಇಲ್ಲಿದೆ...

ಬೆಂಗಳೂರು, [ಜ.18]: ಸುವರ್ಣ ನ್ಯೂಸ್ ವರದಿಗೆ ಬೆಂಗಳೂರಿನ ಬಾಂಗ್ಲಾದೇಶ ಬೆಚ್ಚಿಬಿದ್ದಿದೆ.. ಅಕ್ರಮ ವಲಸಿಗರ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆ  ನಡೆಸಿತ್ತು. 

ವರ್ಷಕ್ಕೊಮ್ಮೆ 10 ಲಕ್ಷ ರು. ಪಾವತಿ, ಅಕ್ರಮ ಬಾಂಗ್ಲನ್ನರಿಗೆ ಪೊಲೀಸರ ಶ್ರೀರಕ್ಷೆ

ನಮ್ಮ ವರದಿ ಬಳಿಕ ಎಚ್ಚೆತ್ತ ಪೊಲೀಸರು, ಬಾಂಗ್ಲನ್ನರು ವಾಸವಿದ್ದ ಶೆಡ್ ಗಳನ್ನ ನೆಲಸಮ ಮಾಡಲು ಮುಂದಾಗಿದ್ದಾರೆ.. ಅಕ್ರಮ ಬಾಂಗ್ಲನ್ನರು ಪರಾರಿಯಾಗಿದ್ದು, ಸುವರ್ಣ ನ್ಯೂಸ್ ವರದಿ ಫಲಶೃತಿಯ ಸಂಪೂರ್ಣ ವಿವರ ಇಲ್ಲಿದೆ...

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?