ಸುವರ್ಣನ್ಯೂಸ್ ಸುದ್ದಿಗೆ ಬೆದರಿದ ಬೆಂಗಳೂರಿನ ಬಾಂಗ್ಲಾ..!

ಸುವರ್ಣನ್ಯೂಸ್ ಸುದ್ದಿಗೆ ಬೆದರಿದ ಬೆಂಗಳೂರಿನ ಬಾಂಗ್ಲಾ..!

Published : Jan 18, 2020, 08:38 PM IST

ಸುವರ್ಣ ನ್ಯೂಸ್ ವರದಿಗೆ ಬೆಂಗಳೂರಿನ ಬಾಂಗ್ಲಾದೇಶ ಬೆಚ್ಚಿಬಿದ್ದಿದೆ.. ಅಕ್ರಮ ವಲಸಿಗರ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆ  ನಡೆಸಿತ್ತು. ನಮ್ಮ ವರದಿ ಬಳಿಕ ಎಚ್ಚೆತ್ತ ಪೊಲೀಸರು, ಬಾಂಗ್ಲನ್ನರು ವಾಸವಿದ್ದ ಶೆಡ್ ಗಳನ್ನ ನೆಲಸಮ ಮಾಡಲು ಮುಂದಾಗಿದ್ದಾರೆ.. ಅಕ್ರಮ ಬಾಂಗ್ಲನ್ನರು ಪರಾರಿಯಾಗಿದ್ದು, ಸುವರ್ಣ ನ್ಯೂಸ್ ವರದಿ ಫಲಶೃತಿಯ ಸಂಪೂರ್ಣ ವಿವರ ಇಲ್ಲಿದೆ...

ಬೆಂಗಳೂರು, [ಜ.18]: ಸುವರ್ಣ ನ್ಯೂಸ್ ವರದಿಗೆ ಬೆಂಗಳೂರಿನ ಬಾಂಗ್ಲಾದೇಶ ಬೆಚ್ಚಿಬಿದ್ದಿದೆ.. ಅಕ್ರಮ ವಲಸಿಗರ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆ  ನಡೆಸಿತ್ತು. 

ವರ್ಷಕ್ಕೊಮ್ಮೆ 10 ಲಕ್ಷ ರು. ಪಾವತಿ, ಅಕ್ರಮ ಬಾಂಗ್ಲನ್ನರಿಗೆ ಪೊಲೀಸರ ಶ್ರೀರಕ್ಷೆ

ನಮ್ಮ ವರದಿ ಬಳಿಕ ಎಚ್ಚೆತ್ತ ಪೊಲೀಸರು, ಬಾಂಗ್ಲನ್ನರು ವಾಸವಿದ್ದ ಶೆಡ್ ಗಳನ್ನ ನೆಲಸಮ ಮಾಡಲು ಮುಂದಾಗಿದ್ದಾರೆ.. ಅಕ್ರಮ ಬಾಂಗ್ಲನ್ನರು ಪರಾರಿಯಾಗಿದ್ದು, ಸುವರ್ಣ ನ್ಯೂಸ್ ವರದಿ ಫಲಶೃತಿಯ ಸಂಪೂರ್ಣ ವಿವರ ಇಲ್ಲಿದೆ...

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!