ಸುವರ್ಣನ್ಯೂಸ್ ಸುದ್ದಿಗೆ ಬೆದರಿದ ಬೆಂಗಳೂರಿನ ಬಾಂಗ್ಲಾ..!

ಸುವರ್ಣನ್ಯೂಸ್ ಸುದ್ದಿಗೆ ಬೆದರಿದ ಬೆಂಗಳೂರಿನ ಬಾಂಗ್ಲಾ..!

Published : Jan 18, 2020, 08:38 PM IST

ಸುವರ್ಣ ನ್ಯೂಸ್ ವರದಿಗೆ ಬೆಂಗಳೂರಿನ ಬಾಂಗ್ಲಾದೇಶ ಬೆಚ್ಚಿಬಿದ್ದಿದೆ.. ಅಕ್ರಮ ವಲಸಿಗರ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆ  ನಡೆಸಿತ್ತು. ನಮ್ಮ ವರದಿ ಬಳಿಕ ಎಚ್ಚೆತ್ತ ಪೊಲೀಸರು, ಬಾಂಗ್ಲನ್ನರು ವಾಸವಿದ್ದ ಶೆಡ್ ಗಳನ್ನ ನೆಲಸಮ ಮಾಡಲು ಮುಂದಾಗಿದ್ದಾರೆ.. ಅಕ್ರಮ ಬಾಂಗ್ಲನ್ನರು ಪರಾರಿಯಾಗಿದ್ದು, ಸುವರ್ಣ ನ್ಯೂಸ್ ವರದಿ ಫಲಶೃತಿಯ ಸಂಪೂರ್ಣ ವಿವರ ಇಲ್ಲಿದೆ...

ಬೆಂಗಳೂರು, [ಜ.18]: ಸುವರ್ಣ ನ್ಯೂಸ್ ವರದಿಗೆ ಬೆಂಗಳೂರಿನ ಬಾಂಗ್ಲಾದೇಶ ಬೆಚ್ಚಿಬಿದ್ದಿದೆ.. ಅಕ್ರಮ ವಲಸಿಗರ ಬಗ್ಗೆ ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆ  ನಡೆಸಿತ್ತು. 

ವರ್ಷಕ್ಕೊಮ್ಮೆ 10 ಲಕ್ಷ ರು. ಪಾವತಿ, ಅಕ್ರಮ ಬಾಂಗ್ಲನ್ನರಿಗೆ ಪೊಲೀಸರ ಶ್ರೀರಕ್ಷೆ

ನಮ್ಮ ವರದಿ ಬಳಿಕ ಎಚ್ಚೆತ್ತ ಪೊಲೀಸರು, ಬಾಂಗ್ಲನ್ನರು ವಾಸವಿದ್ದ ಶೆಡ್ ಗಳನ್ನ ನೆಲಸಮ ಮಾಡಲು ಮುಂದಾಗಿದ್ದಾರೆ.. ಅಕ್ರಮ ಬಾಂಗ್ಲನ್ನರು ಪರಾರಿಯಾಗಿದ್ದು, ಸುವರ್ಣ ನ್ಯೂಸ್ ವರದಿ ಫಲಶೃತಿಯ ಸಂಪೂರ್ಣ ವಿವರ ಇಲ್ಲಿದೆ...

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!