ಸುವರ್ಣ ನ್ಯೂಸ್‌ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್

ಸುವರ್ಣ ನ್ಯೂಸ್‌ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್

Published : Aug 20, 2020, 04:59 PM IST

ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.

ಬೆಂಗಳೂರು (ಆ. 20): ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.

ಪ್ರತಿ ಚೀಲಕ್ಕೆ 50 ರಿಂದ 135 ರೂ ಏರಿಕೆ ಮಾಡಲಾಗಿದೆ. ಗೊಬ್ಬರ ಪೂರೈಕೆ ಇಲ್ಲ ಎಂಬ ನೆಪವೊಡ್ಡಿ ಗಣ ಲೂಟಿ ಮಾಡಲಾಗುತ್ತಿತ್ತು. ಇದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. ಜೊತೆಗೆ ಕೇಂದ್ರ ಸಚಿವ ಸದಾನಂದ ಗೌಡ್ರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್