ಸುವರ್ಣ ನ್ಯೂಸ್‌ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್

ಸುವರ್ಣ ನ್ಯೂಸ್‌ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್

Published : Aug 20, 2020, 04:59 PM IST

ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.

ಬೆಂಗಳೂರು (ಆ. 20): ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.

ಪ್ರತಿ ಚೀಲಕ್ಕೆ 50 ರಿಂದ 135 ರೂ ಏರಿಕೆ ಮಾಡಲಾಗಿದೆ. ಗೊಬ್ಬರ ಪೂರೈಕೆ ಇಲ್ಲ ಎಂಬ ನೆಪವೊಡ್ಡಿ ಗಣ ಲೂಟಿ ಮಾಡಲಾಗುತ್ತಿತ್ತು. ಇದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. ಜೊತೆಗೆ ಕೇಂದ್ರ ಸಚಿವ ಸದಾನಂದ ಗೌಡ್ರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ