ಸುವರ್ಣ ನ್ಯೂಸ್‌ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್

ಸುವರ್ಣ ನ್ಯೂಸ್‌ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್

Published : Aug 20, 2020, 04:59 PM IST

ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.

ಬೆಂಗಳೂರು (ಆ. 20): ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.

ಪ್ರತಿ ಚೀಲಕ್ಕೆ 50 ರಿಂದ 135 ರೂ ಏರಿಕೆ ಮಾಡಲಾಗಿದೆ. ಗೊಬ್ಬರ ಪೂರೈಕೆ ಇಲ್ಲ ಎಂಬ ನೆಪವೊಡ್ಡಿ ಗಣ ಲೂಟಿ ಮಾಡಲಾಗುತ್ತಿತ್ತು. ಇದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. ಜೊತೆಗೆ ಕೇಂದ್ರ ಸಚಿವ ಸದಾನಂದ ಗೌಡ್ರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!