ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

Suvarna News   | Asianet News
Published : Nov 07, 2020, 03:59 PM ISTUpdated : Nov 07, 2020, 04:12 PM IST

ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. 

ಬೆಂಗಳೂರು (ನ. 07): ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೆಲ್ಲಾ ಬಿಬಿಎಂಪಿ ಅಧಿಕಾರಿಗಳನ್ನು ಬೈದು ಸುಮ್ಮನಾಗುತ್ತೇವೆ. ಮತ್ತೆ ಮಳೆ ಬಂದಾಗ ಮತ್ತಿದೇ ಸ್ಥಿತಿ ನಿರ್ಮಾಣವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು.

ಲಂಚಕೋರ ಅಧಿಕಾರಿಗಳ ಬೆನ್ನು ಹತ್ತಿತು. ಬಿಬಿಎಂಪಿಯಲ್ಲಿ ಕೆಲಸ ಮಾಡುವ ಇಂಜೀನಿಯರ್‌ಗಳ ಬಗ್ಗೆ ಕಾರ್ಯಾಚರಣೆ ನಡೆಸಿದಾಗ ಅವರ ಲಂಚಬಾಕತನ ಬಯಲಾಗಿದೆ. ಯಾವುದೇ ಒಂದು ಸಣ್ಣ ಫೈಲ್ ಮೇಜಿನಿಂದ ಮೇಜಿಗೆ ಹೋಗಬೇಕು ಅಂದ್ರೆ ಲಂಚ ಕೊಡಲೇಬೇಕು. ಇದು ಒಂದು ಸರ್ಕಾರಿ ಕಚೇರಿಯ ಕಥೆಯಲ್ಲ, ಬಹುತೇಕ ಕಚೇರಿಯ ಕಥೆ. ಬೆಂಗಳೂರಿನ ಬೇರೆ ಬೇರೆ ಕಡೆಗಳಲ್ಲಿ ಹೇಗಿದೆ ಲಂಚಾವತಾರ? ನೋಡೋಣ ಬನ್ನಿ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!