ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

Suvarna News   | Asianet News
Published : Nov 07, 2020, 03:59 PM ISTUpdated : Nov 07, 2020, 04:12 PM IST

ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. 

ಬೆಂಗಳೂರು (ನ. 07): ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೆಲ್ಲಾ ಬಿಬಿಎಂಪಿ ಅಧಿಕಾರಿಗಳನ್ನು ಬೈದು ಸುಮ್ಮನಾಗುತ್ತೇವೆ. ಮತ್ತೆ ಮಳೆ ಬಂದಾಗ ಮತ್ತಿದೇ ಸ್ಥಿತಿ ನಿರ್ಮಾಣವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು.

ಲಂಚಕೋರ ಅಧಿಕಾರಿಗಳ ಬೆನ್ನು ಹತ್ತಿತು. ಬಿಬಿಎಂಪಿಯಲ್ಲಿ ಕೆಲಸ ಮಾಡುವ ಇಂಜೀನಿಯರ್‌ಗಳ ಬಗ್ಗೆ ಕಾರ್ಯಾಚರಣೆ ನಡೆಸಿದಾಗ ಅವರ ಲಂಚಬಾಕತನ ಬಯಲಾಗಿದೆ. ಯಾವುದೇ ಒಂದು ಸಣ್ಣ ಫೈಲ್ ಮೇಜಿನಿಂದ ಮೇಜಿಗೆ ಹೋಗಬೇಕು ಅಂದ್ರೆ ಲಂಚ ಕೊಡಲೇಬೇಕು. ಇದು ಒಂದು ಸರ್ಕಾರಿ ಕಚೇರಿಯ ಕಥೆಯಲ್ಲ, ಬಹುತೇಕ ಕಚೇರಿಯ ಕಥೆ. ಬೆಂಗಳೂರಿನ ಬೇರೆ ಬೇರೆ ಕಡೆಗಳಲ್ಲಿ ಹೇಗಿದೆ ಲಂಚಾವತಾರ? ನೋಡೋಣ ಬನ್ನಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!