ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

Suvarna News   | Asianet News
Published : Nov 07, 2020, 03:59 PM ISTUpdated : Nov 07, 2020, 04:12 PM IST

ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. 

ಬೆಂಗಳೂರು (ನ. 07): ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೆಲ್ಲಾ ಬಿಬಿಎಂಪಿ ಅಧಿಕಾರಿಗಳನ್ನು ಬೈದು ಸುಮ್ಮನಾಗುತ್ತೇವೆ. ಮತ್ತೆ ಮಳೆ ಬಂದಾಗ ಮತ್ತಿದೇ ಸ್ಥಿತಿ ನಿರ್ಮಾಣವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು.

ಲಂಚಕೋರ ಅಧಿಕಾರಿಗಳ ಬೆನ್ನು ಹತ್ತಿತು. ಬಿಬಿಎಂಪಿಯಲ್ಲಿ ಕೆಲಸ ಮಾಡುವ ಇಂಜೀನಿಯರ್‌ಗಳ ಬಗ್ಗೆ ಕಾರ್ಯಾಚರಣೆ ನಡೆಸಿದಾಗ ಅವರ ಲಂಚಬಾಕತನ ಬಯಲಾಗಿದೆ. ಯಾವುದೇ ಒಂದು ಸಣ್ಣ ಫೈಲ್ ಮೇಜಿನಿಂದ ಮೇಜಿಗೆ ಹೋಗಬೇಕು ಅಂದ್ರೆ ಲಂಚ ಕೊಡಲೇಬೇಕು. ಇದು ಒಂದು ಸರ್ಕಾರಿ ಕಚೇರಿಯ ಕಥೆಯಲ್ಲ, ಬಹುತೇಕ ಕಚೇರಿಯ ಕಥೆ. ಬೆಂಗಳೂರಿನ ಬೇರೆ ಬೇರೆ ಕಡೆಗಳಲ್ಲಿ ಹೇಗಿದೆ ಲಂಚಾವತಾರ? ನೋಡೋಣ ಬನ್ನಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ