Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

Suvarna News   | Asianet News
Published : Jan 16, 2020, 01:02 PM ISTUpdated : Jan 16, 2020, 04:59 PM IST

ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

ಬೆಂಗಳೂರು (ಜ. 16): ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ನಲ್ಲಿ ಬಾಂಗ್ಲಾ ಪ್ರಜೆಗಳು ಮಾತನಾಡಿದ್ದಾರೆ. ಭಯಾನಕ ವಿಚಾರಗಳನ್ನು ಹೊರ ಹಾಕಿದ್ದಾರೆ. ಏನದು? ಇಲ್ಲಿದೆ ನೋಡಿ! 

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!