Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

Published : Jan 16, 2020, 01:02 PM ISTUpdated : Jan 16, 2020, 04:59 PM IST

ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

ಬೆಂಗಳೂರು (ಜ. 16): ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ನಲ್ಲಿ ಬಾಂಗ್ಲಾ ಪ್ರಜೆಗಳು ಮಾತನಾಡಿದ್ದಾರೆ. ಭಯಾನಕ ವಿಚಾರಗಳನ್ನು ಹೊರ ಹಾಕಿದ್ದಾರೆ. ಏನದು? ಇಲ್ಲಿದೆ ನೋಡಿ! 

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!