Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

Suvarna News   | Asianet News
Published : Jan 16, 2020, 01:02 PM ISTUpdated : Jan 16, 2020, 04:59 PM IST

ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

ಬೆಂಗಳೂರು (ಜ. 16): ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ನಲ್ಲಿ ಬಾಂಗ್ಲಾ ಪ್ರಜೆಗಳು ಮಾತನಾಡಿದ್ದಾರೆ. ಭಯಾನಕ ವಿಚಾರಗಳನ್ನು ಹೊರ ಹಾಕಿದ್ದಾರೆ. ಏನದು? ಇಲ್ಲಿದೆ ನೋಡಿ! 

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?