Covid Curfew: ಸರ್ಕಾರದ ವಿರುದ್ಧ ದಂಗೆಯೇಳಲು ಸಜ್ಜಾಗಿದೆ ಉದ್ಯಮ ಜಗತ್ತು!

Covid Curfew: ಸರ್ಕಾರದ ವಿರುದ್ಧ ದಂಗೆಯೇಳಲು ಸಜ್ಜಾಗಿದೆ ಉದ್ಯಮ ಜಗತ್ತು!

Published : Jan 16, 2022, 04:29 PM IST

ಕರ್ಫ್ಯೂ ವಿರುದ್ಧ ದಂಗೆ ಇದು ಸರ್ಕಾರ ಹೊರಡಿಸಿರುವ ಕೊರೋನಾ ಕರ್ಫ್ಯೂ ವಿರುದ್ಧ ಶುರು ಆಗಿರುವ ದಂಗೆ. ಸರ್ಕಾರಕ್ಕೆ ಸಡ್ಡು ಹೊಡೆದು ನಿಂತಿರುವ ಬೆಂಗಳೂರು ಹೊಟೇಲ್ ಮಾಲೀಕರ ದಂಗೆ ಇದು. ಈ ದ<ಗೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್‌ಡೌನ್ ವಿರುದ್ಧ. ಹಾಗಾದ್ರೆ ಆಗ ಸುಮ್ಮನಿದ್ದವರು ಈಗ ಏಕಾಏಕಿ ಈ ದಂಗೆ ಆರಮಭಿಸಲು ನಿರ್ಧರಿಸಿದ್ದೇಕೆ? ಕೊರೋನಾ ಕರ್ಫ್ಯೂ ವಿರುದ್ಧದ ದ<ಗೆಯ ಅಸಲಿಯತ್ತು ಇದು.

ಬೆಂಗಳೂರು(ಜ.16) ಕರ್ಫ್ಯೂ ವಿರುದ್ಧ ದಂಗೆ ಇದು ಸರ್ಕಾರ ಹೊರಡಿಸಿರುವ ಕೊರೋನಾ ಕರ್ಫ್ಯೂ ವಿರುದ್ಧ ಶುರು ಆಗಿರುವ ದಂಗೆ. ಸರ್ಕಾರಕ್ಕೆ ಸಡ್ಡು ಹೊಡೆದು ನಿಂತಿರುವ ಬೆಂಗಳೂರು ಹೊಟೇಲ್ ಮಾಲೀಕರ ದಂಗೆ ಇದು. ಈ ದಂಗೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್‌ಡೌನ್ ವಿರುದ್ಧ. ಹಾಗಾದ್ರೆ ಆಗ ಸುಮ್ಮನಿದ್ದವರು ಈಗ ಏಕಾಏಕಿ ಈ ದಂಗೆ ಆರಮಭಿಸಲು ನಿರ್ಧರಿಸಿದ್ದೇಕೆ? ಕೊರೋನಾ ಕರ್ಫ್ಯೂ ವಿರುದ್ಧದ ದಂಗೆಯ ಅಸಲಿಯತ್ತು ಇದು.

ಹೌದು ಸರ್ಕಾರದ ವಿರುದ್ಧ ದಂಗೆ ಏಳಲು ಉದ್ಯಮ ಜಗತ್ತು ಸಜ್ಜಾಗಿದೆ. ಅತ್ತ ಮೇಕೆ ದಾಟು ಮುಗಿಯುತ್ತಿದ್ದಂತೆಯೇ ಉದ್ಯಮ ಜಗತ್ತಿನಿಂದ ಕೇಳಿ ಬಂದ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ.. ಅಷ್ಟಕ್ಕೂ ಏನಿದು ವಿಚಾರ? ಇಲ್ಲಿದೆ ಸಂಪೂರ್ಣ ಮಾಹಿತಿ  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!