Covid Curfew: ಸರ್ಕಾರದ ವಿರುದ್ಧ ದಂಗೆಯೇಳಲು ಸಜ್ಜಾಗಿದೆ ಉದ್ಯಮ ಜಗತ್ತು!

Covid Curfew: ಸರ್ಕಾರದ ವಿರುದ್ಧ ದಂಗೆಯೇಳಲು ಸಜ್ಜಾಗಿದೆ ಉದ್ಯಮ ಜಗತ್ತು!

Published : Jan 16, 2022, 04:29 PM IST

ಕರ್ಫ್ಯೂ ವಿರುದ್ಧ ದಂಗೆ ಇದು ಸರ್ಕಾರ ಹೊರಡಿಸಿರುವ ಕೊರೋನಾ ಕರ್ಫ್ಯೂ ವಿರುದ್ಧ ಶುರು ಆಗಿರುವ ದಂಗೆ. ಸರ್ಕಾರಕ್ಕೆ ಸಡ್ಡು ಹೊಡೆದು ನಿಂತಿರುವ ಬೆಂಗಳೂರು ಹೊಟೇಲ್ ಮಾಲೀಕರ ದಂಗೆ ಇದು. ಈ ದ<ಗೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್‌ಡೌನ್ ವಿರುದ್ಧ. ಹಾಗಾದ್ರೆ ಆಗ ಸುಮ್ಮನಿದ್ದವರು ಈಗ ಏಕಾಏಕಿ ಈ ದಂಗೆ ಆರಮಭಿಸಲು ನಿರ್ಧರಿಸಿದ್ದೇಕೆ? ಕೊರೋನಾ ಕರ್ಫ್ಯೂ ವಿರುದ್ಧದ ದ<ಗೆಯ ಅಸಲಿಯತ್ತು ಇದು.

ಬೆಂಗಳೂರು(ಜ.16) ಕರ್ಫ್ಯೂ ವಿರುದ್ಧ ದಂಗೆ ಇದು ಸರ್ಕಾರ ಹೊರಡಿಸಿರುವ ಕೊರೋನಾ ಕರ್ಫ್ಯೂ ವಿರುದ್ಧ ಶುರು ಆಗಿರುವ ದಂಗೆ. ಸರ್ಕಾರಕ್ಕೆ ಸಡ್ಡು ಹೊಡೆದು ನಿಂತಿರುವ ಬೆಂಗಳೂರು ಹೊಟೇಲ್ ಮಾಲೀಕರ ದಂಗೆ ಇದು. ಈ ದಂಗೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್‌ಡೌನ್ ವಿರುದ್ಧ. ಹಾಗಾದ್ರೆ ಆಗ ಸುಮ್ಮನಿದ್ದವರು ಈಗ ಏಕಾಏಕಿ ಈ ದಂಗೆ ಆರಮಭಿಸಲು ನಿರ್ಧರಿಸಿದ್ದೇಕೆ? ಕೊರೋನಾ ಕರ್ಫ್ಯೂ ವಿರುದ್ಧದ ದಂಗೆಯ ಅಸಲಿಯತ್ತು ಇದು.

ಹೌದು ಸರ್ಕಾರದ ವಿರುದ್ಧ ದಂಗೆ ಏಳಲು ಉದ್ಯಮ ಜಗತ್ತು ಸಜ್ಜಾಗಿದೆ. ಅತ್ತ ಮೇಕೆ ದಾಟು ಮುಗಿಯುತ್ತಿದ್ದಂತೆಯೇ ಉದ್ಯಮ ಜಗತ್ತಿನಿಂದ ಕೇಳಿ ಬಂದ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ.. ಅಷ್ಟಕ್ಕೂ ಏನಿದು ವಿಚಾರ? ಇಲ್ಲಿದೆ ಸಂಪೂರ್ಣ ಮಾಹಿತಿ  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!