ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

Published : Jun 15, 2021, 03:26 PM ISTUpdated : Jun 15, 2021, 03:31 PM IST

ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.  

ಬೆಂಗಳೂರು (ಜೂ. 15): ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.

 ಕೆಲ ಸಚಿವರು ಹಾಗೂ ಶಾಸಕರು ಪದೇ ಪದೇ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಿದ್ದರಿಂದ ಅಂತಿಮವಾಗಿ ಎಲ್ಲ ಸಚಿವರು-ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿ ಉಸ್ತುವಾರಿ ಅರುಣ್ ಸಿಂಗ್ ಜೂ. 16 ಕ್ಕೆ ರಾಜ್ಯಕ್ಕೆ ಬರಲಿದ್ದಾರೆ.  ಈ ಮೂರು ದಿನಗಳ ಸಭೆ ಬಳಿಕ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ತಿಕ್ಕಾಟಕ್ಕೆ ತಾರ್ಕಿಕ ಅಂತ್ಯ ಸಿಗಬಹುದು ಎಂಬ ನಿರೀಕ್ಷೆಯಿದೆ.

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?