ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

Published : Jun 15, 2021, 03:26 PM ISTUpdated : Jun 15, 2021, 03:31 PM IST

ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.  

ಬೆಂಗಳೂರು (ಜೂ. 15): ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.

 ಕೆಲ ಸಚಿವರು ಹಾಗೂ ಶಾಸಕರು ಪದೇ ಪದೇ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಿದ್ದರಿಂದ ಅಂತಿಮವಾಗಿ ಎಲ್ಲ ಸಚಿವರು-ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿ ಉಸ್ತುವಾರಿ ಅರುಣ್ ಸಿಂಗ್ ಜೂ. 16 ಕ್ಕೆ ರಾಜ್ಯಕ್ಕೆ ಬರಲಿದ್ದಾರೆ.  ಈ ಮೂರು ದಿನಗಳ ಸಭೆ ಬಳಿಕ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ತಿಕ್ಕಾಟಕ್ಕೆ ತಾರ್ಕಿಕ ಅಂತ್ಯ ಸಿಗಬಹುದು ಎಂಬ ನಿರೀಕ್ಷೆಯಿದೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!