ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

Published : Jun 15, 2021, 03:26 PM ISTUpdated : Jun 15, 2021, 03:31 PM IST

ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.  

ಬೆಂಗಳೂರು (ಜೂ. 15): ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.

 ಕೆಲ ಸಚಿವರು ಹಾಗೂ ಶಾಸಕರು ಪದೇ ಪದೇ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಿದ್ದರಿಂದ ಅಂತಿಮವಾಗಿ ಎಲ್ಲ ಸಚಿವರು-ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿ ಉಸ್ತುವಾರಿ ಅರುಣ್ ಸಿಂಗ್ ಜೂ. 16 ಕ್ಕೆ ರಾಜ್ಯಕ್ಕೆ ಬರಲಿದ್ದಾರೆ.  ಈ ಮೂರು ದಿನಗಳ ಸಭೆ ಬಳಿಕ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ತಿಕ್ಕಾಟಕ್ಕೆ ತಾರ್ಕಿಕ ಅಂತ್ಯ ಸಿಗಬಹುದು ಎಂಬ ನಿರೀಕ್ಷೆಯಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!