ಕೋಮಲ್ ಸ್ವೆಟರ್ ಹಗರಣ: ದಲಿತ ಸಂಘರ್ಷ ಸಮಿತಿಯನ್ನು ನಾಯಿಗೆ ಹೋಲಿಸಿದ ಜಗ್ಗೇಶ್?

ಕೋಮಲ್ ಸ್ವೆಟರ್ ಹಗರಣ: ದಲಿತ ಸಂಘರ್ಷ ಸಮಿತಿಯನ್ನು ನಾಯಿಗೆ ಹೋಲಿಸಿದ ಜಗ್ಗೇಶ್?

Suvarna News   | Asianet News
Published : Aug 25, 2021, 02:25 PM ISTUpdated : Aug 25, 2021, 03:05 PM IST

ನಟ ಕೋಮಲ್ ವಿರುದ್ಧ ಸ್ವೆಟರ್ ಸ್ಕ್ಯಾಮ್ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.  ಇದಕ್ಕೆ ಬಿಗ್ ಟ್ವಿಸ್ಟ್ ದೊರಕಿದ್ದು 1 ಕೋಟಿ 72 ಲಕ್ಷ ನುಂಗಿದರಾ ಕೋಮಲ್ ಎನ್ನುವ ಪ್ರಶ್ನೆ ಮೂಡಿದ್ದು, ಈ ಬಗ್ಗೆ ಸಂಧಾನಕ್ಕೆ ಜಗ್ಗೇಶ್ ಯತ್ನಿಸಿದ್ದಾರೆ. ಅಧಿಕಾರಿ ಮೂಲಕ ದೂರುದಾರರ ಮೇಲೆ ನಟ ಜಗ್ಗೇಶ್ ರಾಜಕೀಯ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. 

ಹಗರಣ ಬಯಲಾಗಿದ್ದಕ್ಕೆ ನಟ ಜಗ್ಗೇಶ್ ಸಿಟ್ಟಾಗಿ ಪರೋಕ್ಷವಾಗಿ ಕಿಡಿ ಕಾರಿದ್ದು, ಆನೆ ರಾಜಮಾರ್ಗದಲ್ಲಿ ನಡೆಯುವಾಗ ನಾಯಿಗಳು ಬೊಗಳೋದು ಸಹಜ. ಆಕಸ್ಮಿಕ ಸಿಟ್ಟಿಗೆ ಇಳಿದಾಗ ನಮ್ಮದು ನಾಯಿ ಸ್ಥಾನ ಆಗುತ್ತದೆ ಎಂದು ಜಗ್ಗೇಶ್ ಹೇಳಿದ್ದಾರೆ.

ಬೆಂಗಳೂರು (ಆ.25):  ನಟ ಕೋಮಲ್ ವಿರುದ್ಧ ಸ್ವೆಟರ್ ಸ್ಕ್ಯಾಮ್ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.  ಇದಕ್ಕೆ ಬಿಗ್ ಟ್ವಿಸ್ಟ್ ದೊರಕಿದ್ದು 1 ಕೋಟಿ 72 ಲಕ್ಷ ನುಂಗಿದರಾ ಕೋಮಲ್ ಎನ್ನುವ ಪ್ರಶ್ನೆ ಮೂಡಿದ್ದು, ಈ ಬಗ್ಗೆ ಸಂಧಾನಕ್ಕೆ ಜಗ್ಗೇಶ್ ಯತ್ನಿಸಿದ್ದಾರೆ. ಅಧಿಕಾರಿ ಮೂಲಕ ದೂರುದಾರರ ಮೇಲೆ ನಟ ಜಗ್ಗೇಶ್ ರಾಜಕೀಯ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. 

ಸ್ವೆಟರ್ ಗೋಲ್‌ಮಾಲ್: ಹಂಚದೇ ಬಿಬಿಎಂಪಿಯಿಂದ ದುಡ್ಡು ಪಡೆದ್ರಾ ನಟ ಕೋಮಲ್?

ಹಗರಣ ಬಯಲಾಗಿದ್ದಕ್ಕೆ ನಟ ಜಗ್ಗೇಶ್ ಸಿಟ್ಟಾಗಿ ಪರೋಕ್ಷವಾಗಿ ಕಿಡಿ ಕಾರಿದ್ದು, ಆನೆ ರಾಜಮಾರ್ಗದಲ್ಲಿ ನಡೆಯುವಾಗ ನಾಯಿಗಳು ಬೊಗಳೋದು ಸಹಜ. ಆಕಸ್ಮಿಕ ಸಿಟ್ಟಿಗೆ ಇಳಿದಾಗ ನಮ್ಮದು ನಾಯಿ ಸ್ಥಾನ ಆಗುತ್ತದೆ ಎಂದು ಜಗ್ಗೇಶ್ ಹೇಳಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!