ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

Published : Aug 25, 2021, 03:01 PM IST

ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಬೆಂಗಳೂರು(ಆ.25): ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಹೌದು ಬಿಬಿಎಂಪಿ ಶಿಕ್ಷಣ ಇಲಾಖೆಯ ಸಹ ಆಯುಕ್ತ ಹನುಮಂತಪ್ಪ ಮೂಲಕ ನಟ ಜಗ್ಗೇಶ್ ರಾಜಿ ಸಂಧಾನ ನಡೆಸಿದ್ದಾರೆನ್ನಲಾಗಿದೆ. ಇನ್ಉ ಹನುಮಂತಪ್ಪ DSS ಅಧ್ಯಕ್ಷ ರಘು ಜೊತೆ ಮಾತನಾಡಿ, ಈ ಹಗರಣ ಕೈಬಿಡಿ ಎಂದು ರಘು ಮೇಲೆ ರಾಜಕೀಯ ಒತ್ತಡ ಹಾಕಲಾಗಿದೆ. 

ಮಕ್ಕಳಿಗೆ ಸ್ವೆಟರ್ ಕೊಡದೇ ಹಣ ಬಿಡುಗಡೆ ಮಾಡಿದ್ದು, ಬಳಿಕ ಅದನ್ನು ಮುಚ್ಚಿ ಹಾಕಲೂ ಯತ್ನಿಸಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!