ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

Published : Aug 25, 2021, 03:01 PM IST

ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಬೆಂಗಳೂರು(ಆ.25): ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಹೌದು ಬಿಬಿಎಂಪಿ ಶಿಕ್ಷಣ ಇಲಾಖೆಯ ಸಹ ಆಯುಕ್ತ ಹನುಮಂತಪ್ಪ ಮೂಲಕ ನಟ ಜಗ್ಗೇಶ್ ರಾಜಿ ಸಂಧಾನ ನಡೆಸಿದ್ದಾರೆನ್ನಲಾಗಿದೆ. ಇನ್ಉ ಹನುಮಂತಪ್ಪ DSS ಅಧ್ಯಕ್ಷ ರಘು ಜೊತೆ ಮಾತನಾಡಿ, ಈ ಹಗರಣ ಕೈಬಿಡಿ ಎಂದು ರಘು ಮೇಲೆ ರಾಜಕೀಯ ಒತ್ತಡ ಹಾಕಲಾಗಿದೆ. 

ಮಕ್ಕಳಿಗೆ ಸ್ವೆಟರ್ ಕೊಡದೇ ಹಣ ಬಿಡುಗಡೆ ಮಾಡಿದ್ದು, ಬಳಿಕ ಅದನ್ನು ಮುಚ್ಚಿ ಹಾಕಲೂ ಯತ್ನಿಸಲಾಗಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!