ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

Published : Aug 25, 2021, 03:01 PM IST

ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಬೆಂಗಳೂರು(ಆ.25): ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಹೌದು ಬಿಬಿಎಂಪಿ ಶಿಕ್ಷಣ ಇಲಾಖೆಯ ಸಹ ಆಯುಕ್ತ ಹನುಮಂತಪ್ಪ ಮೂಲಕ ನಟ ಜಗ್ಗೇಶ್ ರಾಜಿ ಸಂಧಾನ ನಡೆಸಿದ್ದಾರೆನ್ನಲಾಗಿದೆ. ಇನ್ಉ ಹನುಮಂತಪ್ಪ DSS ಅಧ್ಯಕ್ಷ ರಘು ಜೊತೆ ಮಾತನಾಡಿ, ಈ ಹಗರಣ ಕೈಬಿಡಿ ಎಂದು ರಘು ಮೇಲೆ ರಾಜಕೀಯ ಒತ್ತಡ ಹಾಕಲಾಗಿದೆ. 

ಮಕ್ಕಳಿಗೆ ಸ್ವೆಟರ್ ಕೊಡದೇ ಹಣ ಬಿಡುಗಡೆ ಮಾಡಿದ್ದು, ಬಳಿಕ ಅದನ್ನು ಮುಚ್ಚಿ ಹಾಕಲೂ ಯತ್ನಿಸಲಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!