ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

Published : Aug 25, 2021, 03:01 PM IST

ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಬೆಂಗಳೂರು(ಆ.25): ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಹೌದು ಬಿಬಿಎಂಪಿ ಶಿಕ್ಷಣ ಇಲಾಖೆಯ ಸಹ ಆಯುಕ್ತ ಹನುಮಂತಪ್ಪ ಮೂಲಕ ನಟ ಜಗ್ಗೇಶ್ ರಾಜಿ ಸಂಧಾನ ನಡೆಸಿದ್ದಾರೆನ್ನಲಾಗಿದೆ. ಇನ್ಉ ಹನುಮಂತಪ್ಪ DSS ಅಧ್ಯಕ್ಷ ರಘು ಜೊತೆ ಮಾತನಾಡಿ, ಈ ಹಗರಣ ಕೈಬಿಡಿ ಎಂದು ರಘು ಮೇಲೆ ರಾಜಕೀಯ ಒತ್ತಡ ಹಾಕಲಾಗಿದೆ. 

ಮಕ್ಕಳಿಗೆ ಸ್ವೆಟರ್ ಕೊಡದೇ ಹಣ ಬಿಡುಗಡೆ ಮಾಡಿದ್ದು, ಬಳಿಕ ಅದನ್ನು ಮುಚ್ಚಿ ಹಾಕಲೂ ಯತ್ನಿಸಲಾಗಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!