ಅರ್ಚಕರ ಆಸ್ತಿ ಲೆಕ್ಕಾಚಾರದ ಬಗ್ಗೆ ಚರ್ಚೆ ಶುರು; ಮನೆಯಲ್ಲಿತ್ತಂತೆ 30 ಲಕ್ಷ ಕ್ಯಾಶ್..!

ಅರ್ಚಕರ ಆಸ್ತಿ ಲೆಕ್ಕಾಚಾರದ ಬಗ್ಗೆ ಚರ್ಚೆ ಶುರು; ಮನೆಯಲ್ಲಿತ್ತಂತೆ 30 ಲಕ್ಷ ಕ್ಯಾಶ್..!

Published : Aug 11, 2020, 04:26 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ತಲಕಾವೇರಿ ಅರ್ಚಕರ ಕುಟುಂಬದ ಶೋಧ ಕಾರ್ಯ ಮುಂದುವರೆದಿದ್ದು ಇನ್ನೂ ಕೂಡಾ ಅವಶೇಷಗಳು ಸಿಕ್ಕಿಲ್ಲ. ಈ ನಡುವೆ ಅವರ ಆಸ್ತಿಪಾಸ್ತಿ ಬಗ್ಗೆಯೂ ಚರ್ಚೆ ಶುರುವಾಗಿದೆ. ಅರ್ಚಕರ ಮನೆಯಲ್ಲಿ 20-30 ಲಕ್ಷ ಕ್ಯಾಶ್ ಇತ್ತಂತೆ, 10 ಕ್ವಿಂಟಾಲ್ ಕರಿ ಮೆಣಸು, 5 ಕ್ವಿಂಟಾಲ್ ಏಲಕ್ಕಿ ಮನೆಯಲ್ಲಿತ್ತು ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮನೆಯನ್ನು ಖಾಲಿ ಮಾಡಿ ಎಂದು ಹೇಳಿದ್ದರೂ ಕೂಡಾ ಅರ್ಚಕರು ತಡ ಮಾಡಿದ್ದೇ ಅನಾಹುತಕ್ಕೆ ಕಾರಣ ಎಂದೂ ಹೇಳಲಾಗುತ್ತಿದೆ. 

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ತಲಕಾವೇರಿ ಅರ್ಚಕರ ಕುಟುಂಬದ ಶೋಧ ಕಾರ್ಯ ಮುಂದುವರೆದಿದ್ದು ಇನ್ನೂ ಕೂಡಾ ಅವಶೇಷಗಳು ಸಿಕ್ಕಿಲ್ಲ. ಈ ನಡುವೆ ಅವರ ಆಸ್ತಿಪಾಸ್ತಿ ಬಗ್ಗೆಯೂ ಚರ್ಚೆ ಶುರುವಾಗಿದೆ. ಅರ್ಚಕರ ಮನೆಯಲ್ಲಿ 20-30 ಲಕ್ಷ ಕ್ಯಾಶ್ ಇತ್ತಂತೆ, 10 ಕ್ವಿಂಟಾಲ್ ಕರಿ ಮೆಣಸು, 5 ಕ್ವಿಂಟಾಲ್ ಏಲಕ್ಕಿ ಮನೆಯಲ್ಲಿತ್ತು ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮನೆಯನ್ನು ಖಾಲಿ ಮಾಡಿ ಎಂದು ಹೇಳಿದ್ದರೂ ಕೂಡಾ ಅರ್ಚಕರು ತಡ ಮಾಡಿದ್ದೇ ಅನಾಹುತಕ್ಕೆ ಕಾರಣ ಎಂದೂ ಹೇಳಲಾಗುತ್ತಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?