ಮನೆ ಮೇಲೆ ಗುಡ್ಡ ಕುಸಿದು ತಲಕಾವೇರಿ ಅರ್ಚಕ ಕುಟುಂಬ ನಾಪತ್ತೆ

ಮನೆ ಮೇಲೆ ಗುಡ್ಡ ಕುಸಿದು ತಲಕಾವೇರಿ ಅರ್ಚಕ ಕುಟುಂಬ ನಾಪತ್ತೆ

Suvarna News   | Asianet News
Published : Aug 06, 2020, 02:40 PM ISTUpdated : Aug 11, 2020, 04:55 PM IST

ಮಹಾಮಳೆ ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ತಲಕಾವೇರಿ ಅರ್ಚಕರಾದ ನಾರಾಯಣಾಚಾರ್ ಮನೆ ಮೇಲೆ ಗುಡ್ಡ ಕುಸಿದಿದ್ದು, ಅರ್ಚಕರ ಕುಟುಂಬ ಮನೆಯಡಿ ಸಿಲುಕಿರುವ ಸಾಧ್ಯತೆ ಇದೆ. ನಿನ್ನೆ ರಾಮ ಮಂದಿರಕ್ಕೆ ಶಿಲಾನ್ಯಾಸ ಹಿನ್ನಲೆಯಲ್ಲಿ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಮನೆಗೆ ವಾಪಸ್ಸಾಗಿದ್ದರು. ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದ್ದು, ಕುಟುಂಬಸ್ಥರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ. ಎನ್‌ ಡಿಆರ್‌ಎಫ್ ಪಡೆ ಸ್ಥಳಕ್ಕೆ ಧಾವಿಸಿದೆ. 

ಕೊಡಗು (ಅ. 06): ಮಹಾಮಳೆ ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ತಲಕಾವೇರಿ ಅರ್ಚಕರಾದ ನಾರಾಯಣಾಚಾರ್ ಮನೆ ಮೇಲೆ ಗುಡ್ಡ ಕುಸಿದಿದ್ದು, ಅರ್ಚಕರ ಕುಟುಂಬ ಮನೆಯಡಿ ಸಿಲುಕಿರುವ ಸಾಧ್ಯತೆ ಇದೆ. ನಿನ್ನೆ ರಾಮ ಮಂದಿರಕ್ಕೆ ಶಿಲಾನ್ಯಾಸ ಹಿನ್ನಲೆಯಲ್ಲಿ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಮನೆಗೆ ವಾಪಸ್ಸಾಗಿದ್ದರು. ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದ್ದು, ಕುಟುಂಬಸ್ಥರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ. ಎನ್‌ ಡಿಆರ್‌ಎಫ್ ಪಡೆ ಸ್ಥಳಕ್ಕೆ ಧಾವಿಸಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!