ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

Published : Aug 17, 2021, 03:30 PM ISTUpdated : Aug 17, 2021, 03:43 PM IST

ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 

ಬೆಂಗಳೂರು (ಆ. 17): ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 20 ವರ್ಷಗಳ ಕಾಲ ಉಗ್ರರನ್ನು ಮಟ್ಟ ಹಾಕಲು ಅಫ್ಘಾನಿಸ್ತಾನದಲ್ಲಿ ನಿರಂತರ ಯುದ್ಧ ನಡೆಸಿದ ಅಮೆರಿಕಾ ಕೊನೆಗೆ ನಡು ನೀರಿನಲ್ಲಿ ಅಫ್ಘನ್ನರನ್ನು ಕೈ ಬಿಟ್ಟು ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಜಾಗತಿಕ ವಿದ್ಯಮಾನದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಬೇಟ್ ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್ ನಾಗ್ ಮಾತನಾಡಿದ್ದಾರೆ. 

'ಬೈಡೆನ್ ನಿರ್ಧಾರ ಅವರ ಪ್ರಕಾರ ಸರಿ ಇದೆ. 20 ವರ್ಷಗಳ ಕಾಲ ಅಮೆರಿಕನ್ನರು ಅಫ್ಘಾನ್‌ಗೆ ಸಾಕಷ್ಟು ಸಹಾಯ ಮಾಡಿದೆ. ನಿಮ್ಮ ಸೈನಿಕರನ್ನು ಕಳುಹಿಸಿ ಎಂದು ಅಮೆರಿಕಾ, ಭಾರತದ ಮೇಲೆಯೂ ಒತ್ತಡ ಹಾಕಿತ್ತು. ಆದರೆ ಮೋದಿಯವರು ಇಂತ ತಪ್ಪನ್ನು ಮಾಡಿಲ್ಲ. ಪ್ರಧಾನಿ ಮೋದಿಯವರು 7 ವರ್ಷಗಳಿಂದಲೂ ಭಯೋತ್ಪಾದನೆ ಮಟ್ಟ ಹಾಕಲು ಹೋರಾಡೋಣ ಅಂತ ಎಷ್ಟೇ ಹೇಳಿದರೂ ಯಾರೂ  ಕೈ ಜೋಡಿಸಲಿಲ್ಲ. ಅಫ್ಘಾನ್ ಸ್ಥಿತಿ ಬಗ್ಗೆ ಬೇಸರವಿದೆ' ಎಂದು ಅನಂತ್ ನಾಗ್ ಹೇಳಿದ್ಧಾರೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!