ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

Suvarna News   | Asianet News
Published : Aug 17, 2021, 03:30 PM ISTUpdated : Aug 17, 2021, 03:43 PM IST

ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 

ಬೆಂಗಳೂರು (ಆ. 17): ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 20 ವರ್ಷಗಳ ಕಾಲ ಉಗ್ರರನ್ನು ಮಟ್ಟ ಹಾಕಲು ಅಫ್ಘಾನಿಸ್ತಾನದಲ್ಲಿ ನಿರಂತರ ಯುದ್ಧ ನಡೆಸಿದ ಅಮೆರಿಕಾ ಕೊನೆಗೆ ನಡು ನೀರಿನಲ್ಲಿ ಅಫ್ಘನ್ನರನ್ನು ಕೈ ಬಿಟ್ಟು ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಜಾಗತಿಕ ವಿದ್ಯಮಾನದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಬೇಟ್ ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್ ನಾಗ್ ಮಾತನಾಡಿದ್ದಾರೆ. 

'ಬೈಡೆನ್ ನಿರ್ಧಾರ ಅವರ ಪ್ರಕಾರ ಸರಿ ಇದೆ. 20 ವರ್ಷಗಳ ಕಾಲ ಅಮೆರಿಕನ್ನರು ಅಫ್ಘಾನ್‌ಗೆ ಸಾಕಷ್ಟು ಸಹಾಯ ಮಾಡಿದೆ. ನಿಮ್ಮ ಸೈನಿಕರನ್ನು ಕಳುಹಿಸಿ ಎಂದು ಅಮೆರಿಕಾ, ಭಾರತದ ಮೇಲೆಯೂ ಒತ್ತಡ ಹಾಕಿತ್ತು. ಆದರೆ ಮೋದಿಯವರು ಇಂತ ತಪ್ಪನ್ನು ಮಾಡಿಲ್ಲ. ಪ್ರಧಾನಿ ಮೋದಿಯವರು 7 ವರ್ಷಗಳಿಂದಲೂ ಭಯೋತ್ಪಾದನೆ ಮಟ್ಟ ಹಾಕಲು ಹೋರಾಡೋಣ ಅಂತ ಎಷ್ಟೇ ಹೇಳಿದರೂ ಯಾರೂ  ಕೈ ಜೋಡಿಸಲಿಲ್ಲ. ಅಫ್ಘಾನ್ ಸ್ಥಿತಿ ಬಗ್ಗೆ ಬೇಸರವಿದೆ' ಎಂದು ಅನಂತ್ ನಾಗ್ ಹೇಳಿದ್ಧಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!