ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

Suvarna News   | Asianet News
Published : Aug 17, 2021, 03:30 PM ISTUpdated : Aug 17, 2021, 03:43 PM IST

ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 

ಬೆಂಗಳೂರು (ಆ. 17): ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 20 ವರ್ಷಗಳ ಕಾಲ ಉಗ್ರರನ್ನು ಮಟ್ಟ ಹಾಕಲು ಅಫ್ಘಾನಿಸ್ತಾನದಲ್ಲಿ ನಿರಂತರ ಯುದ್ಧ ನಡೆಸಿದ ಅಮೆರಿಕಾ ಕೊನೆಗೆ ನಡು ನೀರಿನಲ್ಲಿ ಅಫ್ಘನ್ನರನ್ನು ಕೈ ಬಿಟ್ಟು ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಜಾಗತಿಕ ವಿದ್ಯಮಾನದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಬೇಟ್ ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್ ನಾಗ್ ಮಾತನಾಡಿದ್ದಾರೆ. 

'ಬೈಡೆನ್ ನಿರ್ಧಾರ ಅವರ ಪ್ರಕಾರ ಸರಿ ಇದೆ. 20 ವರ್ಷಗಳ ಕಾಲ ಅಮೆರಿಕನ್ನರು ಅಫ್ಘಾನ್‌ಗೆ ಸಾಕಷ್ಟು ಸಹಾಯ ಮಾಡಿದೆ. ನಿಮ್ಮ ಸೈನಿಕರನ್ನು ಕಳುಹಿಸಿ ಎಂದು ಅಮೆರಿಕಾ, ಭಾರತದ ಮೇಲೆಯೂ ಒತ್ತಡ ಹಾಕಿತ್ತು. ಆದರೆ ಮೋದಿಯವರು ಇಂತ ತಪ್ಪನ್ನು ಮಾಡಿಲ್ಲ. ಪ್ರಧಾನಿ ಮೋದಿಯವರು 7 ವರ್ಷಗಳಿಂದಲೂ ಭಯೋತ್ಪಾದನೆ ಮಟ್ಟ ಹಾಕಲು ಹೋರಾಡೋಣ ಅಂತ ಎಷ್ಟೇ ಹೇಳಿದರೂ ಯಾರೂ  ಕೈ ಜೋಡಿಸಲಿಲ್ಲ. ಅಫ್ಘಾನ್ ಸ್ಥಿತಿ ಬಗ್ಗೆ ಬೇಸರವಿದೆ' ಎಂದು ಅನಂತ್ ನಾಗ್ ಹೇಳಿದ್ಧಾರೆ.  

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!