ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

ತಾಲಿಬಾನ್ ಕೈಯಲ್ಲಿ ಅಫ್ಘಾನಿಸ್ತಾನ, ಅಮೆರಿಕಾ ನಿರ್ಧಾರ ನಿರೀಕ್ಷಿತ: ಅನಂತ್ ನಾಗ್

Suvarna News   | Asianet News
Published : Aug 17, 2021, 03:30 PM ISTUpdated : Aug 17, 2021, 03:43 PM IST

ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 

ಬೆಂಗಳೂರು (ಆ. 17): ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬೆನ್ನಲ್ಲೇ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಅರಾಜಕತೆ ಉಂಟಾಗಿದೆ. ಕಂಡು ಕೇಳರಿಯದ ನಾಗರೀಕ ವಿಪತ್ತೊಂದಕ್ಕೆ ಸಾಕ್ಷಿಯಾಗುತ್ತಿದೆ. 20 ವರ್ಷಗಳ ಕಾಲ ಉಗ್ರರನ್ನು ಮಟ್ಟ ಹಾಕಲು ಅಫ್ಘಾನಿಸ್ತಾನದಲ್ಲಿ ನಿರಂತರ ಯುದ್ಧ ನಡೆಸಿದ ಅಮೆರಿಕಾ ಕೊನೆಗೆ ನಡು ನೀರಿನಲ್ಲಿ ಅಫ್ಘನ್ನರನ್ನು ಕೈ ಬಿಟ್ಟು ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಜಾಗತಿಕ ವಿದ್ಯಮಾನದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಬೇಟ್ ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್ ನಾಗ್ ಮಾತನಾಡಿದ್ದಾರೆ. 

'ಬೈಡೆನ್ ನಿರ್ಧಾರ ಅವರ ಪ್ರಕಾರ ಸರಿ ಇದೆ. 20 ವರ್ಷಗಳ ಕಾಲ ಅಮೆರಿಕನ್ನರು ಅಫ್ಘಾನ್‌ಗೆ ಸಾಕಷ್ಟು ಸಹಾಯ ಮಾಡಿದೆ. ನಿಮ್ಮ ಸೈನಿಕರನ್ನು ಕಳುಹಿಸಿ ಎಂದು ಅಮೆರಿಕಾ, ಭಾರತದ ಮೇಲೆಯೂ ಒತ್ತಡ ಹಾಕಿತ್ತು. ಆದರೆ ಮೋದಿಯವರು ಇಂತ ತಪ್ಪನ್ನು ಮಾಡಿಲ್ಲ. ಪ್ರಧಾನಿ ಮೋದಿಯವರು 7 ವರ್ಷಗಳಿಂದಲೂ ಭಯೋತ್ಪಾದನೆ ಮಟ್ಟ ಹಾಕಲು ಹೋರಾಡೋಣ ಅಂತ ಎಷ್ಟೇ ಹೇಳಿದರೂ ಯಾರೂ  ಕೈ ಜೋಡಿಸಲಿಲ್ಲ. ಅಫ್ಘಾನ್ ಸ್ಥಿತಿ ಬಗ್ಗೆ ಬೇಸರವಿದೆ' ಎಂದು ಅನಂತ್ ನಾಗ್ ಹೇಳಿದ್ಧಾರೆ.  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!