ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

Published : May 05, 2022, 09:50 AM IST

*  ಯಾರೇ ಭಾಗಿಯಾಗಿದ್ರೂ ಯೂನಿಫಾರ್ಮ್‌ ಬಿಚ್ಚಿಸಿ ಜೈಲಿಗೆ ಹಾಕ್ತೇವೆ 
*  ಅಧಿಕಾರ ಹಿಡಿಯಲು ಕಾಂಗ್ರೆಸ್‌ ಆತುರ ಪಡುತ್ತಿದೆ
*  ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಕಿಡಿ ಕಾರಿದ ವಿಜಯೇಂದ್ರ 
 

ಬೆಂಗಳೂರು(ಮೇ.05): ಸಚಿವ ಅಶ್ವತ್ಥ್‌ ನಾರಾಯಣ ಇಲಾಖೆಯಲ್ಲೂ ಅಕ್ರಮ ನಡೆದಿದೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
* ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ  ಸಚಿವ ಅಶ್ವತ್ಥ್‌ ನಾರಾಯಣ ವಿರುದ್ಧ ಬಿಜೆಪಿಯಲ್ಲೇ ಷಡ್ಯಂತ್ರ ನಡೆದಿದೆ ಅಂತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

* ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ರಾಮನಗರಲ್ಲಿ ಅಕ್ರಮ ಅಗಿರುವುದು ಸ್ಪಷ್ಟವಾಗಿದೆ ಅಂತ ಹೇಳಿದ್ದಾರೆ.
* ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಯಾರೇ ಭಾಗಿಯಾಗಿದ್ರೂ ಯೂನಿಫಾರ್ಮ್‌ ಬಿಚ್ಚಿಸಿ ಜೈಲಿಗೆ ಹಾಕ್ತೇವೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖಡಕ್‌ ಆಗಿ ವಾರ್ನಿಂಗ್ ಮಾಡಿದ್ದಾರೆ.
* ಅಧಿಕಾರ ಹಿಡಿಯಲು ಕಾಂಗ್ರೆಸ್‌ ಆತುರ ಪಡುತ್ತಿದೆ. ದಾಖಲೆಗಳಿಲ್ಲದೆ ಆರೋಪಗಳನ್ನ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಬಿ.ವೈ. ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more