ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

Published : May 05, 2022, 09:50 AM IST

*  ಯಾರೇ ಭಾಗಿಯಾಗಿದ್ರೂ ಯೂನಿಫಾರ್ಮ್‌ ಬಿಚ್ಚಿಸಿ ಜೈಲಿಗೆ ಹಾಕ್ತೇವೆ 
*  ಅಧಿಕಾರ ಹಿಡಿಯಲು ಕಾಂಗ್ರೆಸ್‌ ಆತುರ ಪಡುತ್ತಿದೆ
*  ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಕಿಡಿ ಕಾರಿದ ವಿಜಯೇಂದ್ರ 
 

ಬೆಂಗಳೂರು(ಮೇ.05): ಸಚಿವ ಅಶ್ವತ್ಥ್‌ ನಾರಾಯಣ ಇಲಾಖೆಯಲ್ಲೂ ಅಕ್ರಮ ನಡೆದಿದೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
* ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ  ಸಚಿವ ಅಶ್ವತ್ಥ್‌ ನಾರಾಯಣ ವಿರುದ್ಧ ಬಿಜೆಪಿಯಲ್ಲೇ ಷಡ್ಯಂತ್ರ ನಡೆದಿದೆ ಅಂತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

* ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ರಾಮನಗರಲ್ಲಿ ಅಕ್ರಮ ಅಗಿರುವುದು ಸ್ಪಷ್ಟವಾಗಿದೆ ಅಂತ ಹೇಳಿದ್ದಾರೆ.
* ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಯಾರೇ ಭಾಗಿಯಾಗಿದ್ರೂ ಯೂನಿಫಾರ್ಮ್‌ ಬಿಚ್ಚಿಸಿ ಜೈಲಿಗೆ ಹಾಕ್ತೇವೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖಡಕ್‌ ಆಗಿ ವಾರ್ನಿಂಗ್ ಮಾಡಿದ್ದಾರೆ.
* ಅಧಿಕಾರ ಹಿಡಿಯಲು ಕಾಂಗ್ರೆಸ್‌ ಆತುರ ಪಡುತ್ತಿದೆ. ದಾಖಲೆಗಳಿಲ್ಲದೆ ಆರೋಪಗಳನ್ನ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಬಿ.ವೈ. ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more