CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

Published : Sep 28, 2023, 12:05 PM IST

ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ 
ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ
ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ ಅರ್ಜಿ
 

ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ ನೀಡಿದೆ. ಆದ್ರೆ ಇದಕ್ಕೆ ತಮಿಳುನಾಡು ಸರ್ಕಾರದ ಅಪಸ್ವರ ಎತ್ತಿದೆ. 3 ಸಾವಿರ ಕ್ಯೂಸೆಕ್ ನೀರು ಸಾಕಾಗಲ್ಲ ಎಂದು ತಮಿಳುನಾಡು ಹೇಳಿದೆ. ಅಲ್ಲದೇ CWRC ಶಿಫಾರಸು ಪ್ರಶ್ನಿಸಿ ಪ್ರಾಧಿಕಾರಕ್ಕೆ ತಮಿಳುನಾಡು (Tamilnadu) ಅರ್ಜಿಯನ್ನು ಸಲ್ಲಿಸಿದೆ. ನಮ್ಮ ರೈತರ ಬೆಳೆ ಕೈ ಸೇರುವ ಹೊತ್ತಲ್ಲಿ ನೀರು ಕಡಿತ ಸರಿಯಲ್ಲ ಎಂದು ಹೇಳುವ ಮೂಲಕ ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ ಮಾಡಿದೆ. ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲದೇ ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ(Karnataka) ಅರ್ಜಿ ಹಾಕಿದೆ. ತಮಿಳುನಾಡಿಗೆ  ವಾಯುವ್ಯ ಮಾರುತಗಳು ಬರಲಿವೆ. ನಮಗೆ ಕುಡಿಯುವ ನೀರಿಗೆ ಸಮಸ್ಯೆ ಇದೆ. ತಮಿಳುನಾಡಿಗೆ ಒಂದು ಹನಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೇಳುತ್ತಿದೆ. ನಾಳೆ ಕಾವೇರಿ ಪ್ರಾಧಿಕಾರದ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಆಟ ಆಡೋ ವಯಸ್ಸಲ್ಲಿ ದಾಖಲೆ ಬರೆದ ಬಾಲಕ: ಸ್ಕೇಟಿಂಗ್ ಆಡುತ್ತಾ ನಿಮಿಷದಲ್ಲೇ ಸಾಲ್ವ್ ಆಗುತ್ತೆ ರೂಬಿಕ್ಸ್ ಕ್ಯೂಬ್ !

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more