CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

Published : Sep 28, 2023, 12:05 PM IST

ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ 
ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ
ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ ಅರ್ಜಿ
 

ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ ನೀಡಿದೆ. ಆದ್ರೆ ಇದಕ್ಕೆ ತಮಿಳುನಾಡು ಸರ್ಕಾರದ ಅಪಸ್ವರ ಎತ್ತಿದೆ. 3 ಸಾವಿರ ಕ್ಯೂಸೆಕ್ ನೀರು ಸಾಕಾಗಲ್ಲ ಎಂದು ತಮಿಳುನಾಡು ಹೇಳಿದೆ. ಅಲ್ಲದೇ CWRC ಶಿಫಾರಸು ಪ್ರಶ್ನಿಸಿ ಪ್ರಾಧಿಕಾರಕ್ಕೆ ತಮಿಳುನಾಡು (Tamilnadu) ಅರ್ಜಿಯನ್ನು ಸಲ್ಲಿಸಿದೆ. ನಮ್ಮ ರೈತರ ಬೆಳೆ ಕೈ ಸೇರುವ ಹೊತ್ತಲ್ಲಿ ನೀರು ಕಡಿತ ಸರಿಯಲ್ಲ ಎಂದು ಹೇಳುವ ಮೂಲಕ ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ ಮಾಡಿದೆ. ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲದೇ ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ(Karnataka) ಅರ್ಜಿ ಹಾಕಿದೆ. ತಮಿಳುನಾಡಿಗೆ  ವಾಯುವ್ಯ ಮಾರುತಗಳು ಬರಲಿವೆ. ನಮಗೆ ಕುಡಿಯುವ ನೀರಿಗೆ ಸಮಸ್ಯೆ ಇದೆ. ತಮಿಳುನಾಡಿಗೆ ಒಂದು ಹನಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೇಳುತ್ತಿದೆ. ನಾಳೆ ಕಾವೇರಿ ಪ್ರಾಧಿಕಾರದ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಆಟ ಆಡೋ ವಯಸ್ಸಲ್ಲಿ ದಾಖಲೆ ಬರೆದ ಬಾಲಕ: ಸ್ಕೇಟಿಂಗ್ ಆಡುತ್ತಾ ನಿಮಿಷದಲ್ಲೇ ಸಾಲ್ವ್ ಆಗುತ್ತೆ ರೂಬಿಕ್ಸ್ ಕ್ಯೂಬ್ !

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more