CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

Published : Sep 28, 2023, 12:05 PM IST

ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ 
ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ
ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ ಅರ್ಜಿ
 

ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ ನೀಡಿದೆ. ಆದ್ರೆ ಇದಕ್ಕೆ ತಮಿಳುನಾಡು ಸರ್ಕಾರದ ಅಪಸ್ವರ ಎತ್ತಿದೆ. 3 ಸಾವಿರ ಕ್ಯೂಸೆಕ್ ನೀರು ಸಾಕಾಗಲ್ಲ ಎಂದು ತಮಿಳುನಾಡು ಹೇಳಿದೆ. ಅಲ್ಲದೇ CWRC ಶಿಫಾರಸು ಪ್ರಶ್ನಿಸಿ ಪ್ರಾಧಿಕಾರಕ್ಕೆ ತಮಿಳುನಾಡು (Tamilnadu) ಅರ್ಜಿಯನ್ನು ಸಲ್ಲಿಸಿದೆ. ನಮ್ಮ ರೈತರ ಬೆಳೆ ಕೈ ಸೇರುವ ಹೊತ್ತಲ್ಲಿ ನೀರು ಕಡಿತ ಸರಿಯಲ್ಲ ಎಂದು ಹೇಳುವ ಮೂಲಕ ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ ಮಾಡಿದೆ. ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲದೇ ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ(Karnataka) ಅರ್ಜಿ ಹಾಕಿದೆ. ತಮಿಳುನಾಡಿಗೆ  ವಾಯುವ್ಯ ಮಾರುತಗಳು ಬರಲಿವೆ. ನಮಗೆ ಕುಡಿಯುವ ನೀರಿಗೆ ಸಮಸ್ಯೆ ಇದೆ. ತಮಿಳುನಾಡಿಗೆ ಒಂದು ಹನಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೇಳುತ್ತಿದೆ. ನಾಳೆ ಕಾವೇರಿ ಪ್ರಾಧಿಕಾರದ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಆಟ ಆಡೋ ವಯಸ್ಸಲ್ಲಿ ದಾಖಲೆ ಬರೆದ ಬಾಲಕ: ಸ್ಕೇಟಿಂಗ್ ಆಡುತ್ತಾ ನಿಮಿಷದಲ್ಲೇ ಸಾಲ್ವ್ ಆಗುತ್ತೆ ರೂಬಿಕ್ಸ್ ಕ್ಯೂಬ್ !

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more