CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

Published : Sep 28, 2023, 12:05 PM IST

ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ 
ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ
ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ ಅರ್ಜಿ
 

ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ ನೀಡಿದೆ. ಆದ್ರೆ ಇದಕ್ಕೆ ತಮಿಳುನಾಡು ಸರ್ಕಾರದ ಅಪಸ್ವರ ಎತ್ತಿದೆ. 3 ಸಾವಿರ ಕ್ಯೂಸೆಕ್ ನೀರು ಸಾಕಾಗಲ್ಲ ಎಂದು ತಮಿಳುನಾಡು ಹೇಳಿದೆ. ಅಲ್ಲದೇ CWRC ಶಿಫಾರಸು ಪ್ರಶ್ನಿಸಿ ಪ್ರಾಧಿಕಾರಕ್ಕೆ ತಮಿಳುನಾಡು (Tamilnadu) ಅರ್ಜಿಯನ್ನು ಸಲ್ಲಿಸಿದೆ. ನಮ್ಮ ರೈತರ ಬೆಳೆ ಕೈ ಸೇರುವ ಹೊತ್ತಲ್ಲಿ ನೀರು ಕಡಿತ ಸರಿಯಲ್ಲ ಎಂದು ಹೇಳುವ ಮೂಲಕ ಹೆಚ್ಚಿನ ನೀರು ಹರಿಸುವಂತೆ ಪ್ರಾಧಿಕಾರಕ್ಕೆ ತಮಿಳುನಾಡು ಮನವಿ ಮಾಡಿದೆ. ಇತ್ತ ಕರ್ನಾಟಕದಿಂದಲೂ CWMA ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲದೇ ನೀರು ಬಿಡಲು ಆಗಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ(Karnataka) ಅರ್ಜಿ ಹಾಕಿದೆ. ತಮಿಳುನಾಡಿಗೆ  ವಾಯುವ್ಯ ಮಾರುತಗಳು ಬರಲಿವೆ. ನಮಗೆ ಕುಡಿಯುವ ನೀರಿಗೆ ಸಮಸ್ಯೆ ಇದೆ. ತಮಿಳುನಾಡಿಗೆ ಒಂದು ಹನಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೇಳುತ್ತಿದೆ. ನಾಳೆ ಕಾವೇರಿ ಪ್ರಾಧಿಕಾರದ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಆಟ ಆಡೋ ವಯಸ್ಸಲ್ಲಿ ದಾಖಲೆ ಬರೆದ ಬಾಲಕ: ಸ್ಕೇಟಿಂಗ್ ಆಡುತ್ತಾ ನಿಮಿಷದಲ್ಲೇ ಸಾಲ್ವ್ ಆಗುತ್ತೆ ರೂಬಿಕ್ಸ್ ಕ್ಯೂಬ್ !

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more