ಈದ್ಗಾ ಹೆಸರಲ್ಲಿ ಕೋಟಿ ಕೋಟಿ ಗುಳುಂ ಮಾಡಿದ್ರಾ ಸಚಿವ ತನ್ವೀರ್ ಸೇಠ್?

ಈದ್ಗಾ ಹೆಸರಲ್ಲಿ ಕೋಟಿ ಕೋಟಿ ಗುಳುಂ ಮಾಡಿದ್ರಾ ಸಚಿವ ತನ್ವೀರ್ ಸೇಠ್?

Suvarna News   | Asianet News
Published : Nov 30, 2020, 09:35 AM ISTUpdated : Nov 30, 2020, 09:38 AM IST

ಈದ್ಗಾ ಹೆಸರಲ್ಲಿ ಮೈಸೂರಿನಲ್ಲಿ ವಕ್ಫ್ ಆಸ್ತಿಯನ್ನು ಸಚಿವ ತನ್ವೀರ್ ಸೇಠ್ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ತನ್ವೀರ್ ಸೇಠ್ ವಿರುದ್ಧ  ಪ್ರಧಾನಿ ಮೋದಿಗೆ ಸಿಎಂ ದೂರು ನೀಡಿದ್ದಾರೆ. 

ಬೆಂಗಳೂರು (ನ. 30): ಈದ್ಗಾ ಹೆಸರಲ್ಲಿ ಮೈಸೂರಿನಲ್ಲಿ ವಕ್ಫ್ ಆಸ್ತಿಯನ್ನು ಸಚಿವ ತನ್ವೀರ್ ಸೇಠ್ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ತನ್ವೀರ್ ಸೇಠ್ ವಿರುದ್ಧ  ಪ್ರಧಾನಿ ಮೋದಿಗೆ ಸಿಎಂ ದೂರು ನೀಡಿದ್ದಾರೆ. 

ತನ್ವೀರ್ ಸೇಠ್ ಈದ್ಗಾ ಅಧ್ಯಕ್ಷರಾಗಿದ್ದಾಗ, ಈದ್ಗಾ ಮೈದಾನದ ಮೇಲೆ 8 ಕೋಟಿ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಸದೇ ಈದ್ಗಾವನ್ನು ಹರಾಜು ಹಾಕುವ ಸ್ಥಿತಿ ಬಂದಿದೆ. 2018 ರಲ್ಲಿ 8 ಕೋಟಿ ಇದ್ದ ಸಾಲ ಇಂದು 32 ಕೋಟಿಗೆ ಏರಿಕೆಯಾಗಿದೆ. ಸಾಲದ ಹೊರೆಯಿಂದ ಈದ್ಗಾ ಹರಾಜಿಗೆ ಬಿದ್ದಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!