ಈದ್ಗಾ ಹೆಸರಲ್ಲಿ ಕೋಟಿ ಕೋಟಿ ಗುಳುಂ ಮಾಡಿದ್ರಾ ಸಚಿವ ತನ್ವೀರ್ ಸೇಠ್?

ಈದ್ಗಾ ಹೆಸರಲ್ಲಿ ಕೋಟಿ ಕೋಟಿ ಗುಳುಂ ಮಾಡಿದ್ರಾ ಸಚಿವ ತನ್ವೀರ್ ಸೇಠ್?

Suvarna News   | Asianet News
Published : Nov 30, 2020, 09:35 AM ISTUpdated : Nov 30, 2020, 09:38 AM IST

ಈದ್ಗಾ ಹೆಸರಲ್ಲಿ ಮೈಸೂರಿನಲ್ಲಿ ವಕ್ಫ್ ಆಸ್ತಿಯನ್ನು ಸಚಿವ ತನ್ವೀರ್ ಸೇಠ್ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ತನ್ವೀರ್ ಸೇಠ್ ವಿರುದ್ಧ  ಪ್ರಧಾನಿ ಮೋದಿಗೆ ಸಿಎಂ ದೂರು ನೀಡಿದ್ದಾರೆ. 

ಬೆಂಗಳೂರು (ನ. 30): ಈದ್ಗಾ ಹೆಸರಲ್ಲಿ ಮೈಸೂರಿನಲ್ಲಿ ವಕ್ಫ್ ಆಸ್ತಿಯನ್ನು ಸಚಿವ ತನ್ವೀರ್ ಸೇಠ್ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ತನ್ವೀರ್ ಸೇಠ್ ವಿರುದ್ಧ  ಪ್ರಧಾನಿ ಮೋದಿಗೆ ಸಿಎಂ ದೂರು ನೀಡಿದ್ದಾರೆ. 

ತನ್ವೀರ್ ಸೇಠ್ ಈದ್ಗಾ ಅಧ್ಯಕ್ಷರಾಗಿದ್ದಾಗ, ಈದ್ಗಾ ಮೈದಾನದ ಮೇಲೆ 8 ಕೋಟಿ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಸದೇ ಈದ್ಗಾವನ್ನು ಹರಾಜು ಹಾಕುವ ಸ್ಥಿತಿ ಬಂದಿದೆ. 2018 ರಲ್ಲಿ 8 ಕೋಟಿ ಇದ್ದ ಸಾಲ ಇಂದು 32 ಕೋಟಿಗೆ ಏರಿಕೆಯಾಗಿದೆ. ಸಾಲದ ಹೊರೆಯಿಂದ ಈದ್ಗಾ ಹರಾಜಿಗೆ ಬಿದ್ದಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!