ಟಿಪ್ಪು ಜಯಂತಿ: ಅಧಿಕಾರಿಗಳು ಸರ್ಕಾರದ ಕೈಗೊಂಬೆ ಎಂದ ತನ್ವೀರ್ ಸೇಠ್

ಟಿಪ್ಪು ಜಯಂತಿ: ಅಧಿಕಾರಿಗಳು ಸರ್ಕಾರದ ಕೈಗೊಂಬೆ ಎಂದ ತನ್ವೀರ್ ಸೇಠ್

Published : Nov 10, 2019, 03:08 PM IST

ಟಿಪ್ಪು ಜಯಂತಿ ವಿಚಾರಕ್ಕೆ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತನ್ವೀರ್ ಸೇಠ್ ಸಿಡಿಮಿಡಿಗೊಂಡಿದ್ದಾರೆ. ಟಿಪ್ಪು ಜಯಂತಿ ವಿವಾದ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಹಠದಿಂದ ನಾನು ಟಿಪ್ಪು ಜಯಂತಿ ಆಚರಿಸಲ್ಲ. ವಾತಾವರಣ ನೋಡ್ಕೊಂಡು ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ತನ್ವೀರ್ ಸೇಠ್ ಮಾತನಾಡಿದ್ದಾರೆ. 

 

ಟಿಪ್ಪು ಜಯಂತಿ ವಿಚಾರಕ್ಕೆ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತನ್ವೀರ್ ಸೇಠ್ ಸಿಡಿಮಿಡಿಗೊಂಡಿದ್ದಾರೆ. ಟಿಪ್ಪು ಜಯಂತಿ ವಿವಾದ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಹಠದಿಂದ ನಾನು ಟಿಪ್ಪು ಜಯಂತಿ ಆಚರಿಸಲ್ಲ. ವಾತಾವರಣ ನೋಡ್ಕೊಂಡು ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ತನ್ವೀರ್ ಸೇಠ್ ಮಾತನಾಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!