BSYಗೆ ವರದಿ ನೀಡಿದ ಟಾಸ್ಕ್ ಫೋರ್ಸ್ : ಅಂತರ್ ಜಿಲ್ಲಾ ಓಡಾಟಕ್ಕೆ ಬೀಳುತ್ತಾ ಬ್ರೇಕ್?

BSYಗೆ ವರದಿ ನೀಡಿದ ಟಾಸ್ಕ್ ಫೋರ್ಸ್ : ಅಂತರ್ ಜಿಲ್ಲಾ ಓಡಾಟಕ್ಕೆ ಬೀಳುತ್ತಾ ಬ್ರೇಕ್?

Published : Jun 27, 2020, 04:20 PM ISTUpdated : Jun 27, 2020, 06:56 PM IST

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದನ್ನು ತಡೆಯಲು ಟಾಸ್ಕ್ ಫೋರ್ಸ್‌ ಸರ್ಕಾರಕ್ಕೆ ವರದಿ ನೀಡಿದೆ.

ಬೆಂಗಳೂರು (ಜೂ.27): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದನ್ನು ತಡೆಯಲು ಟಾಸ್ಕ್ ಫೋರ್ಸ್‌ ಸರ್ಕಾರಕ್ಕೆ ವರದಿ ನೀಡಿದೆ.

ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆದಿಂದ ಎಚ್ಚೆತ್ತ ಸಿಎಂ ಯಡಿಯೂರಪ್ಪ

ಬೆಂಗಳೂರಲ್ಲಿ ಕೊರೋನಾಗೆ ಬ್ರೇಕ್ ಹಾಕಲು 6 ಶಿಫಾರಸ್ಸುಗಳನ್ನ ಸಿದ್ಧಪಡಿಸಲಾಗಿದೆ.  ಒಂದು ವೇಳೆ ಟಾಸ್ಕ್ ಫೋರ್ಸ್ ಕೊಟ್ಟ ವರದಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದ್ರೆ ಬೆಂಗಳೂರಿಗೆ ಬರುವ ಅಂತರ್ ಜಿಲ್ಲೆ ಓಡಾಟ ಬಂದ್ ಆಗಲಿದೆ. ಹಾಗಾದ್ರೆ, ಟಾಸ್ಕ್ ಫೋರ್ಸ್ ಕೊಟ್ಟ ಕೊಟ್ಟ ಆರು ಸಲಹೆಗಳಾವುವು..? ಸುವರ್ಣನ್ಯೂಸ್‌ನಲ್ಲಿ ಕಂಪ್ಲೀಟ್ ಡಿಟೇಲ್ಸ್.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!