BSYಗೆ ವರದಿ ನೀಡಿದ ಟಾಸ್ಕ್ ಫೋರ್ಸ್ : ಅಂತರ್ ಜಿಲ್ಲಾ ಓಡಾಟಕ್ಕೆ ಬೀಳುತ್ತಾ ಬ್ರೇಕ್?

BSYಗೆ ವರದಿ ನೀಡಿದ ಟಾಸ್ಕ್ ಫೋರ್ಸ್ : ಅಂತರ್ ಜಿಲ್ಲಾ ಓಡಾಟಕ್ಕೆ ಬೀಳುತ್ತಾ ಬ್ರೇಕ್?

Published : Jun 27, 2020, 04:20 PM ISTUpdated : Jun 27, 2020, 06:56 PM IST

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದನ್ನು ತಡೆಯಲು ಟಾಸ್ಕ್ ಫೋರ್ಸ್‌ ಸರ್ಕಾರಕ್ಕೆ ವರದಿ ನೀಡಿದೆ.

ಬೆಂಗಳೂರು (ಜೂ.27): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದನ್ನು ತಡೆಯಲು ಟಾಸ್ಕ್ ಫೋರ್ಸ್‌ ಸರ್ಕಾರಕ್ಕೆ ವರದಿ ನೀಡಿದೆ.

ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆದಿಂದ ಎಚ್ಚೆತ್ತ ಸಿಎಂ ಯಡಿಯೂರಪ್ಪ

ಬೆಂಗಳೂರಲ್ಲಿ ಕೊರೋನಾಗೆ ಬ್ರೇಕ್ ಹಾಕಲು 6 ಶಿಫಾರಸ್ಸುಗಳನ್ನ ಸಿದ್ಧಪಡಿಸಲಾಗಿದೆ.  ಒಂದು ವೇಳೆ ಟಾಸ್ಕ್ ಫೋರ್ಸ್ ಕೊಟ್ಟ ವರದಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದ್ರೆ ಬೆಂಗಳೂರಿಗೆ ಬರುವ ಅಂತರ್ ಜಿಲ್ಲೆ ಓಡಾಟ ಬಂದ್ ಆಗಲಿದೆ. ಹಾಗಾದ್ರೆ, ಟಾಸ್ಕ್ ಫೋರ್ಸ್ ಕೊಟ್ಟ ಕೊಟ್ಟ ಆರು ಸಲಹೆಗಳಾವುವು..? ಸುವರ್ಣನ್ಯೂಸ್‌ನಲ್ಲಿ ಕಂಪ್ಲೀಟ್ ಡಿಟೇಲ್ಸ್.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?