ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

Published : Jun 29, 2020, 05:06 PM IST

ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಚಿತ್ರದುರ್ಗ (ಜೂ. 29): ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಸಂಬಳವಿಲ್ಲದೇ ಒಂದೊತ್ತಿನ ಊಟ ಹಾಗೂ ಮೆಡಿಸಿನ್ ಖರೀದಿಸಲು ಕೂಡ   ಪರದಾಡುವಂತಾಗಿದ್ದೂ, ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಚಿತ್ರದುರ್ಗದ ಅವಿನಾಶ್ ಎಂಬ ಶಿಕ್ಷಕ ರಸ್ತೆ ಬದಿ ಹಣ್ಣಿನ ವ್ಯಾಪಾರ ಮಾಡ್ತಿದ್ದಾರೆ. ಆದ್ರೆ ಅದರಿಂದಲೂ ಸಹ ಜೀವನ ಸಾಗಿಸೋದು ಕಷ್ಟಕರವಾಗಿದೆ. ಹೀಗಾಗಿ ಸರ್ಕಾರ, ಕುಲಕಸುಬು ಮಾಡುವಂತ ಕಾರ್ಮಿಕರು ಹಾಗು ಆಟೋ ಚಾಲಕರಿಗೆ ನೀಡಿದ ಮಾದರಿಯಲ್ಲೇ‌ ನಮಗೂ ಲಾಕ್ ಡೌನ್ ಗೌರವ ಧನ ನೀಡಬೇಕೆಂಬ ಒತ್ತಾಯ ಖಾಸಗಿ ಶಾಲಾ‌ ಶಿಕ್ಷಕರಿಂದ ಕೇಳಿಬಂದಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!