ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

Published : Jun 29, 2020, 05:06 PM IST

ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಚಿತ್ರದುರ್ಗ (ಜೂ. 29): ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಸಂಬಳವಿಲ್ಲದೇ ಒಂದೊತ್ತಿನ ಊಟ ಹಾಗೂ ಮೆಡಿಸಿನ್ ಖರೀದಿಸಲು ಕೂಡ   ಪರದಾಡುವಂತಾಗಿದ್ದೂ, ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಚಿತ್ರದುರ್ಗದ ಅವಿನಾಶ್ ಎಂಬ ಶಿಕ್ಷಕ ರಸ್ತೆ ಬದಿ ಹಣ್ಣಿನ ವ್ಯಾಪಾರ ಮಾಡ್ತಿದ್ದಾರೆ. ಆದ್ರೆ ಅದರಿಂದಲೂ ಸಹ ಜೀವನ ಸಾಗಿಸೋದು ಕಷ್ಟಕರವಾಗಿದೆ. ಹೀಗಾಗಿ ಸರ್ಕಾರ, ಕುಲಕಸುಬು ಮಾಡುವಂತ ಕಾರ್ಮಿಕರು ಹಾಗು ಆಟೋ ಚಾಲಕರಿಗೆ ನೀಡಿದ ಮಾದರಿಯಲ್ಲೇ‌ ನಮಗೂ ಲಾಕ್ ಡೌನ್ ಗೌರವ ಧನ ನೀಡಬೇಕೆಂಬ ಒತ್ತಾಯ ಖಾಸಗಿ ಶಾಲಾ‌ ಶಿಕ್ಷಕರಿಂದ ಕೇಳಿಬಂದಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!